Webdunia - Bharat's app for daily news and videos

Install App

ಕಾಲಾ ಚಿತ್ರಪ್ರದರ್ಶನಕ್ಕೆ ಅವಕಾಶ ನೀಡದ ಸಂಘಟನೆಗಳು

Webdunia
ಗುರುವಾರ, 7 ಜೂನ್ 2018 (17:29 IST)
ಕಾವೇರಿ ನದಿ ನೀರು ಹಂಚಿಕೆ ಕುರಿತು ನಟ ರಜನಿಕಾಂತ್ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ, ರಜನಿ ಅಭಿನಯದ ಕಾಲಾ ಚಿತ್ರ ಪ್ರದರ್ಶನಕ್ಕೆ ಅವಕಾಶವಿಲ್ಲ ಎಂದು ಕನ್ನಡ ಪರ ಸಂಘಟನೆಗಳು ಎಚ್ಚರಿಕೆ ನೀಡಿವೆ.   
ಪ್ರತಿಭಟನಾಕಾರರ ಎಚ್ಚರಿಕೆಗೆ ಮಣಿದ ಚಲನಚಿತ್ರರಂಗದ ಮಾಲೀಕರು ಕಾಲಾ ಚಿತ್ರ ಪ್ರದರ್ಶನಕ್ಕೆ ನಿರಾಸಕ್ತಿ ತೋರಿದ್ದಾರೆ. ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಕೂಡಾ ಕಾಲಾ ಪ್ರದರ್ಶನವಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.
 
ಒಂದು ವೇಳೆ ಪ್ರದರ್ಶನಕ್ಕೆ ಮುಂದಾದರೂ ಭದ್ರತಾ ಸಮಸ್ಯೆ ಉಂಟಾಗಬಹುದು. ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂಬ ಮುನ್ಸೂಚನೆ ಅರಿತು ಸ್ವಯಂ ಪ್ರೇರಣೆಯಿಂದ ಚಿತ್ರ ಪ್ರದರ್ಶಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
 
ಇಂದು ಬಿಡುಗಡೆಯಾಗುತ್ತಿರುವ ರಜನಿಕಾಂತ್ ಅಭಿನಯದ ತಮಿಳು ಚಿತ್ರ ಕಾಲಾ, ಮೈಸೂರಿನ ಡಿ.ಆರ್.ಸಿ., ಐನಾಕ್ಸ್, ಕೆಲ ಚಿತ್ರಮಂದಿರಗಳಲ್ಲಿ ಪ್ರದರ್ಶನ ನಡೆಯಬೇಕಿತ್ತು. ಆದರೆ, ಪ್ರತಿಭಟನೆಗಳಿಂದಾಗಿ ಚಿತ್ರ ಪ್ರದರ್ಶನ ರದ್ದುಗೊಂಡಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments