Webdunia - Bharat's app for daily news and videos

Install App

ಕಾಲಾ ಚಿತ್ರಪ್ರದರ್ಶನಕ್ಕೆ ಅವಕಾಶ ನೀಡದ ಸಂಘಟನೆಗಳು

Webdunia
ಗುರುವಾರ, 7 ಜೂನ್ 2018 (17:29 IST)
ಕಾವೇರಿ ನದಿ ನೀರು ಹಂಚಿಕೆ ಕುರಿತು ನಟ ರಜನಿಕಾಂತ್ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ, ರಜನಿ ಅಭಿನಯದ ಕಾಲಾ ಚಿತ್ರ ಪ್ರದರ್ಶನಕ್ಕೆ ಅವಕಾಶವಿಲ್ಲ ಎಂದು ಕನ್ನಡ ಪರ ಸಂಘಟನೆಗಳು ಎಚ್ಚರಿಕೆ ನೀಡಿವೆ.   
ಪ್ರತಿಭಟನಾಕಾರರ ಎಚ್ಚರಿಕೆಗೆ ಮಣಿದ ಚಲನಚಿತ್ರರಂಗದ ಮಾಲೀಕರು ಕಾಲಾ ಚಿತ್ರ ಪ್ರದರ್ಶನಕ್ಕೆ ನಿರಾಸಕ್ತಿ ತೋರಿದ್ದಾರೆ. ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಕೂಡಾ ಕಾಲಾ ಪ್ರದರ್ಶನವಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.
 
ಒಂದು ವೇಳೆ ಪ್ರದರ್ಶನಕ್ಕೆ ಮುಂದಾದರೂ ಭದ್ರತಾ ಸಮಸ್ಯೆ ಉಂಟಾಗಬಹುದು. ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂಬ ಮುನ್ಸೂಚನೆ ಅರಿತು ಸ್ವಯಂ ಪ್ರೇರಣೆಯಿಂದ ಚಿತ್ರ ಪ್ರದರ್ಶಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
 
ಇಂದು ಬಿಡುಗಡೆಯಾಗುತ್ತಿರುವ ರಜನಿಕಾಂತ್ ಅಭಿನಯದ ತಮಿಳು ಚಿತ್ರ ಕಾಲಾ, ಮೈಸೂರಿನ ಡಿ.ಆರ್.ಸಿ., ಐನಾಕ್ಸ್, ಕೆಲ ಚಿತ್ರಮಂದಿರಗಳಲ್ಲಿ ಪ್ರದರ್ಶನ ನಡೆಯಬೇಕಿತ್ತು. ಆದರೆ, ಪ್ರತಿಭಟನೆಗಳಿಂದಾಗಿ ಚಿತ್ರ ಪ್ರದರ್ಶನ ರದ್ದುಗೊಂಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

ಮುಂದಿನ ಸುದ್ದಿ
Show comments