Webdunia - Bharat's app for daily news and videos

Install App

ಶಿವಸೇನೆ ಪುಂಡಾಟಿಕೆ ವಿರುದ್ಧ ಕನ್ನಡ ಸಂಘಟನೆಗಳ ಪ್ರತಿಭಟನೆ

Webdunia
ಶನಿವಾರ, 26 ಜುಲೈ 2014 (11:16 IST)
ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಶಿವಸೇನೆ ಕಾರ್ಯಕರ್ತರು ಕಲ್ಲು ತೂರಿದ ಘಟನೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಇಂದು ಪ್ರತಿಭಟನೆಗೆ ಸಜ್ಜಾಗಿವೆ. ಶಿವಸೇನೆ ಕಾರ್ಯಕರ್ತರ ವರ್ತನೆಗೆ ವ್ಯಾಪಕ ಖಂಡನೆಯನ್ನು ಅವು ವ್ಯಕ್ತಪಡಿಸಿದವು.

ಈ ಹಿನ್ನಲೆಯಲ್ಲಿ ಕನ್ನಡ ಪರ ಸಂಘಟನೆಗಳು ಬೆಳಗಾವಿಯಲ್ಲಿ ವ್ಯಾಪಕ ಪ್ರತಿಭಟನೆಯನ್ನು ನಡೆಸಿದವು. ಬೆಳಗಾವಿ ಜಿಲ್ಲೆಯ ಎಳ್ಳೂರು ಗ್ರಾಮ ಮಹಾರಾಷ್ಟ್ರಕ್ಕೆ ಸೇರಿದ್ದು ಎಂದು ಸೂಚಿಸುವ ನಾಮಫಲಕವನ್ನು ಹಾಕಿದ್ದರು. ಈ ನಾಮಫಲಕವನ್ನು ಗ್ರಾಮಸ್ಥರು ತೆರವು ಮಾಡಿದ್ದರು.

ಮರಾಠಿ ನಾಮಫಲಕವನ್ನು ತೆರವು ಮಾಡಿದ್ದಕ್ಕೆ ಸಿಡಿದೆದ್ದ ಶಿವಸೇನೆ ಕಾರ್ಯಕರ್ತರು ಕರ್ನಾಟಕದ ಐದು ಬಸ್‌ಗಳ ಮೇಲೆ ಕಲ್ಲು ತೂರಿ, ದೊಣ್ಣೆಗಳಿಂದ ಹೊಡೆದಿದ್ದರು. ಇದರಿಂದ ಕರ್ನಾಟಕದ ಕೆಲವು ಪ್ರಯಾಣಿಕರಿಗೂ ಗಾಯಗಳಾಗಿತ್ತು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments