Webdunia - Bharat's app for daily news and videos

Install App

ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಿಗೆ ಸಚಿವ ಸ್ಥಾನ

Webdunia
ಗುರುವಾರ, 4 ಆಗಸ್ಟ್ 2022 (16:35 IST)
ಕನ್ನಡ ಸಾಹಿತ್ಯ ಪರಿಷತ್ತಿ'ನ ಅಧ್ಯಕ್ಷ ಸ್ಥಾನಕ್ಕೆ ಇದೇ ಪ್ರಪ್ರಥಮ ಭಾರಿಗೆ ಸಚಿವ ದರ್ಜೆಯ ಸ್ಥಾನಮಾನ ನೀಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು 'ಕನ್ನಡ ಸಾಹಿತ್ಯ ಪರಿಷತ್ತಿ'ನ 26ನೇ ಅಧ್ಯಕ್ಷ ಡಾ.ಮಹೇಶ್ ಜೋಶಿ ಅವರಿಗೆ ರಾಜ್ಯ ಸಚಿವ ದರ್ಜೆಗೆ ಸಮಾನದ ಸ್ಥಾನಮಾನ ನೀಡಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.
 
ರಾಜ್ಯ ಸಂಪುಟದ ಸಚಿವರಂತೆ ಸರ್ಕಾರದ ಎಲ್ಲ ವಿಧದ ಗೌರವ,
 
ಸ್ಥಾನಮಾನ, ಸೌಲಭ್ಯಗಳನ್ನು ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ್ ಜೋಶಿ ಅವರು ಪಡೆಯಲಿದ್ದಾರೆ. ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತು 1915ರಲ್ಲಿ ಸ್ಥಾಪನೆಯಾಗಿದ್ದು, ಅಂದಿನಿಂದ ಈ ವರೆಗೆ ಪರಿಷತ್ತು 25ಅಧ್ಯಕ್ಷರನ್ನು ಕಂಡಿದೆ. ಆದರೆ ಈ ವರೆಗೆ ಅಧ್ಯಕ್ಷ ಸ್ಥಾನಕ್ಕೆ ಸಂಪುಟ ದರ್ಜೆಯ ಸ್ಥಾನಮಾನ ದೊರೆತಿರಲಿಲ್ಲ. ಇದೀಗ ಸುಮಾರು 107ವರ್ಷ ಬಳಿಕ ಆ ಸಚಿವ ದರ್ಜೆ ಸ್ಥಾನಮಾನಗಳು ಲಭಿಸಿರುವುದನ್ನು ಕನ್ನಡ ಸಾಹಿತ್ಯ ಪರಿಷತ್ತು ಸ್ವಾಗತಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

PM Modi: ರಾಹುಲ್ ಗಾಂಧಿ ಬಂದಾಯ್ತು, ಪ್ರಧಾನಿ ಮೋದಿ ಯಾಕೆ ಇನ್ನೂ ಪಹಲ್ಗಾಮ್ ಸಂತ್ರಸ್ತರ ಭೇಟಿಯಾಗಿಲ್ಲ

Pahalgam Attack: ನಡೆದ ಘೋರ ಘಟನೆಯನ್ನು ಮೃತ ದಿನೇಶ್ ಪತ್ನಿ ವಿವರಿಸಿದಾಗ ಎಂತವರಿಗೂ ಕಣ್ಣೀರು ಬರಬೇಕು

ಗೆಳತಿ ಆಟವಾಡಲು ಸೈಕಲ್ ನೀಡಿಲ್ಲವೆಂದು ಆತ್ಮಹತ್ಯೆಗೆ ಶರಣಾದ 11ರ ಬಾಲಕಿ

ಗಂಡನನ್ನು ಕಳೆದುಕೊಂಡ ನೋವಿನಲ್ಲಿದ್ದ ವಿನಯ್ ನರ್ವಾಲ್‌ ಪತ್ನಿಗೆ ಮತ್ತಷ್ಟು ನೋವು ತಂದುಕೊಟ್ಟ ವೈರಲ್ ವಿಡಿಯೋ

ಯಪ್ಪಾ ಈತ ಯಾವ ಸೀಮೆಯ ಡಾಕ್ಟರ್‌, ನಾಯಿಯನ್ನು ಮಹಡಿಯಿಂದ ಎಸೆದು ಅದರ ನರಳಾಟ ನೋಡುವುದೇ ವೈದ್ಯನಿಗೆ ಖುಷಿ

ಮುಂದಿನ ಸುದ್ದಿ
Show comments