Webdunia - Bharat's app for daily news and videos

Install App

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

Webdunia
ಮಂಗಳವಾರ, 31 ಅಕ್ಟೋಬರ್ 2017 (09:03 IST)
ಬೆಂಗಳೂರು: ಈ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದ್ದು, ಬಹುಭಾಷಾ ಗಾಯಕ ಯೇಸುದಾಸ್, ನಟ ಮುಖ್ಯಮಂತ್ರಿ ಚಂದ್ರು ಸೇರಿದಂತೆ 62 ಮಂದಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

 
ಬರಹಗಾರ್ತಿ ಡಾ. ವೈದೇಹಿ, ಇತಿಹಾಸಕಾರ ರಾಮಚಂದ್ರ ಗುಹಾ, ಪತ್ರಕರ್ತ ಅಬ್ಬೂರು ರಾಜಶೇಖರ್, ವಿಜ್ಞಾನಿ ಡಾ. ಶ್ರೀನಿವಾಸ್ ಸೇರಿದಂತೆ ವಿವಿಧ ಕ್ಷೇತ್ರದ 62 ಗಣ್ಯರು ಪ್ರಶಸ್ತಿಗೆ ಭಾಜನರಾಗಲಿದ್ದಾರೆ.

ಪ್ರಶಸ್ತಿ ಮೊತ್ತ 1 ಲಕ್ಷ ರೂ ನಗದು, 20 ಗ್ರಾಂ ಚಿನ್ನದ ಪದಕ, ಪ್ರಶಸ್ತಿ ಫಲಕಗಳನ್ನು ನೀಡಿ ರಾಜ್ಯೋತ್ಸವ  ದಿನದಂದು ವಿಜೇತರನ್ನು ಗೌರವಿಸಲಾಗುತ್ತದೆ. ನ.1 ರ ಸಂಜೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಶಸ್ತಿ ವಿಜೇತರನ್ನು ಸನ್ಮಾನಿಸುತ್ತಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments