ಕನ್ನಡ ರಾಜ್ಯೋತ್ಸವ ಈ ಬಾರಿ ಸರಳ

Webdunia
ಭಾನುವಾರ, 31 ಅಕ್ಟೋಬರ್ 2021 (19:31 IST)
ನಾಳೆ ಕನ್ನಡ ರಾಜ್ಯೋತ್ಸವ. ಕೊರೊನಾ ಇಳಿಮುಖವಾದ ಮೇಲೆ ಕನ್ನಡದ ಹಬ್ಬವನ್ನು ಆಚರಿಸಲು ಸಿದ್ದತೆ ನಡೆಸಲಾಗಿತ್ತು. ಆದರೆ ಸರಳತೆಯ ಸಾಮ್ರಾಟ್​, ವೀರ ಕನ್ನಡಿಗ ಪವರ್​ ಸ್ಠಾರ್​ ಪುನೀತ್​ ರಾಜ್​ಕುಮಾರ್​  ಬಾರದೂರಿಗೆ ತೆರಳಿದ್ದಾರೆ. ಹೀಗಾಗಿ ಯಾರಿಗೂ  ಅದ್ದೂರಿಯಾಗಿ  ರಾಜ್ಯೋತ್ಸವ ಆಚರಿಸಲು ಮನಸ್ಸಿಲ್ಲ. ಹೀಗಾಗಿ ಕನ್ನಡದ ಹಬ್ಬವನ್ನು ಸರಳವಾಗಿ ಆಚರಿಸಲು ಕನ್ನಡ ಪರ ಸಂಘಟನೆಗಳು ನಿರ್ಧರಿಸಿವೆ. ಸಾಕೇಂತಿಕವಾಗಿ ಧ್ವಜಾರೋಹಣ ನೆರವೇರಿಸಿ, ಯುವರತ್ನ ಪುನೀತ್​ ರಾಜ್​ಕುಮಾರ್​ಗೆ ಶ್ರದ್ದಾಂಜಲಿ ಸಲ್ಲಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಸಕ ವಿನಯ್ ಕುಲಕರ್ಣಿ ಕೇಸ್ ಸಿಬಿಐಗೆ ವಹಿಸಲು ಕಾರಣವಾಗಿದ್ದೇ ಈ ಇಬ್ಬರು

ಶಾಸಕ ವಿನಯ್ ಕುಲಕರ್ಣಿ ಎದೆ ಬಡಿತ ಹೆಚ್ಚಿಸಿದ ನ್ಯಾಯಾಧೀಶರ ತೀರ್ಮಾನ

ಮಂತ್ರಾಲಯ ಬಳಿ ಭೀಕರ ರಸ್ತೆ ಅಪಘಾತ: ಚಿಕ್ಕಮಗಳೂರಿನ ಎಂಟು ಮಂದಿ ದುರ್ಮರಣ

Video: ಮುಸ್ಲಿಂ ಮಹಿಳೆಯರಿಗೆ ಮೀಸಲಾತಿ ಕೊಡಿ ಎಂದ ಅಖಿಲೇಶ್ ಯಾದವ್, ನಿಮ್ಮ ಪಕ್ಷದ ಟಿಕೆಟ್ ಅವರಿಗೇ ಕೊಡಿ ಎಂದ ಅಮಿತ್ ಶಾ

ರೈಲ್ವೇ ಟ್ರ್ಯಾಕ್ ಮೇಲಿದ್ದ ಮಗುವಿಗೆ ಇನ್ನೇನು ರೈಲು ಗುದ್ದಬೇಕು ಎನ್ನುವಾಗ ಪವಾಡ ಮಾಡಿದ ಗೋವು Video

ಮುಂದಿನ ಸುದ್ದಿ
Show comments