Webdunia - Bharat's app for daily news and videos

Install App

ಕನ್ನಡ ರಾಜ್ಯೋತ್ಸವ ಈ ಬಾರಿ ಸರಳ

Webdunia
ಭಾನುವಾರ, 31 ಅಕ್ಟೋಬರ್ 2021 (19:31 IST)
ನಾಳೆ ಕನ್ನಡ ರಾಜ್ಯೋತ್ಸವ. ಕೊರೊನಾ ಇಳಿಮುಖವಾದ ಮೇಲೆ ಕನ್ನಡದ ಹಬ್ಬವನ್ನು ಆಚರಿಸಲು ಸಿದ್ದತೆ ನಡೆಸಲಾಗಿತ್ತು. ಆದರೆ ಸರಳತೆಯ ಸಾಮ್ರಾಟ್​, ವೀರ ಕನ್ನಡಿಗ ಪವರ್​ ಸ್ಠಾರ್​ ಪುನೀತ್​ ರಾಜ್​ಕುಮಾರ್​  ಬಾರದೂರಿಗೆ ತೆರಳಿದ್ದಾರೆ. ಹೀಗಾಗಿ ಯಾರಿಗೂ  ಅದ್ದೂರಿಯಾಗಿ  ರಾಜ್ಯೋತ್ಸವ ಆಚರಿಸಲು ಮನಸ್ಸಿಲ್ಲ. ಹೀಗಾಗಿ ಕನ್ನಡದ ಹಬ್ಬವನ್ನು ಸರಳವಾಗಿ ಆಚರಿಸಲು ಕನ್ನಡ ಪರ ಸಂಘಟನೆಗಳು ನಿರ್ಧರಿಸಿವೆ. ಸಾಕೇಂತಿಕವಾಗಿ ಧ್ವಜಾರೋಹಣ ನೆರವೇರಿಸಿ, ಯುವರತ್ನ ಪುನೀತ್​ ರಾಜ್​ಕುಮಾರ್​ಗೆ ಶ್ರದ್ದಾಂಜಲಿ ಸಲ್ಲಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments