ರಕ್ತದಾನದ ಮೂಲಕ ಕನ್ನಡ ರಾಜ್ಯೋತ್ಸವ

Webdunia
ಮಂಗಳವಾರ, 1 ನವೆಂಬರ್ 2022 (17:22 IST)
ಕನ್ನಡ ರಾಜ್ಯೋತ್ಸವ ಸಂಭ್ರಮ ರಾಜಧಾನಿ ಬೆಂಗಳೂರಿನಲ್ಲೂ ಮನೆ ಮಾಡಿದೆ. ಪ್ರತಿ ರಸ್ತೆಯಲ್ಲೂ ಕನ್ನಡದ ಭಾವುಟಗಳು ರಾರಾಜಿಸುತ್ತಿವೆ. ಆಟೊ ಚಾಲಕರಿಂದ ಹಿಡಿದು ವಿವಿಧ ಸಂಘಟನೆಗಳ ಮುಖಂಡರು ರಾಜ್ಯೋತ್ಸವ  ಆಚರಿಸುತ್ತಿದ್ದಾರೆ. ರಾಜ್ಯೋತ್ಸವ ಮತ್ತು ಪುನೀತ್‌ ರಾಜಕುಮಾರ್‌ ಸ್ಮರಣೆ ಕಾರ್ಯಕ್ರಮ ಒಟ್ಟೊಟ್ಟಿಗೆ ನಡೆಯುತ್ತಿದೆ. ರಾಜ್ಯೋತ್ಸವ ಮತ್ತು ಅಪ್ಪು ಸ್ಮರಣೆ ಅಂಗವಾಗಿ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು. ಬೆಂಗಳೂರಿನ ಯಶವಂತಪುರದ ಮತ್ತಿಕೆರೆ ರಸ್ತೆಯಲ್ಲಿ ಕನ್ನಡಾಭಿಮಾನಿಗಳು ರಕ್ತದಾನ ಶಿಬಿರ ಆಯೋಜನೆ ಮಾಡಿದ್ರು. ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದ್ರು. ಮೆಡಿಸ್ಕೋಪ್​​ ರಕ್ತನಿಧಿ ಕೇಂದ್ರಕ್ಕೆ ಬ್ಲಡ್​​​ ಡೊನೇಷನ್​​ ಮಾಡಲಾಯಿತು. ಕನ್ನಡಾಭಿಮಾನಿಗಳು ರಕ್ತದಾನ ಮಾಡಿ ಕನ್ನಡ ದಿನಾಚರಣೆ ನಡೆಸಿದ್ದು, ಜನಮನ ಸೆಳೆಯಿತು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments