ಕನ್ನಡ ರಾಜ್ಯೋತ್ಸವ: ಇಂದು ಎಲ್ಲೆಲ್ಲೂ ಕನ್ನಡದ ಕಂಪು

Webdunia
ಬುಧವಾರ, 1 ನವೆಂಬರ್ 2023 (06:10 IST)
ಬೆಂಗಳೂರು: ಇಂದು ಕನ್ನಡ ರಾಜ್ಯೋತ್ಸವವಾಗಿದ್ದು, ರಾಜ್ಯಾದ್ಯಂತ ಕನ್ನಡದ ಕಂಪು ಕಳೆಗಟ್ಟಿದೆ. ಐಟಿ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ.

ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಇಂದಿನ ರಾಜ್ಯೋತ್ಸವ ವಿಶೇಷವಾಗಿದೆ. ಈ ಕಾರಣಕ್ಕೆ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಹಬ್ಬದ ರೀತಿಯಲ್ಲಿ ಆಚರಿಸಲಾಗುತ್ತಿದೆ.

ಕನ್ನಡ ರಾಜ್ಯೋತ್ಸವ ನಿಮಿತ್ತ ಇಂದು ಬನಶಂಕರಿ ದೇವಿಗೆ ಭುವನೇಶ್ವರಿಯ ಅಲಂಕಾರ ಮಾಡಲಾಗುತ್ತದೆ. ಅಲ್ಲದೆ, ಇಂದು ಭಕ್ತರಿಗೆ ವಿಶೇಷ ಭೋಜನ ವ್ಯವಸ್ಥೆಯೂ ಮಾಡಲಾಗಿದೆ. ಅಲ್ಲದೆ, ಎಲ್ಲಾ ಅಪಾರ್ಟ್‍ ಮೆಂಟ್, ಮಾಲ್, ಶಾಲೆ-ಕಾಲೇಜುಗಳು, ಕಚೇರಿಗಳು, ಸಾರ್ವಜನಿಕ ಸ್ಥಳಗಳಲ್ಲಿ ಕನ್ನಡ ಕಂಪು ಹರಿದಾಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಟುಂಬದ ಮಹಿಳೆಗೆ 2ಸಾವಿರ, ಪುರುಷರಿಗೆ ಉಚಿತ ಬಸ್ ಸೇವೆ: ಎಐಎಡಿಎಂಕೆ ಪ್ರಣಾಳಿಕೆ

ಬಿಯರ್ ಕುಡಿಯುತ್ತಾ ಬೈಕ್ ಚಾಲನೆ ಮಾಡಿದ ಮೂವರು ವೈದ್ಯರಿಗೆ ಬಿಗ್‌ಶಾಕ್‌

ಪಶ್ಚಿಮ ಏಷ್ಯಾ ಸಂಘರ್ಷ: ಟ್ರಂಪ್ ಜತೆ ಮಹತ್ವದ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಮಾತುಕತೆ

ಕೊನೆಯಾಯಿತು 13ವರ್ಷಗಳ ನೋವು: ದಯಾಮರಣ ಪಡೆದ ಹರೀಶ್ ರಾಣಾ ಇನ್ನಿಲ್ಲ

ರಾಜ್ಯ ಹವಾಮಾನದಲ್ಲಿ ಭಾರೀ ಬದಲಾವಣೆ, ಬೆಂಗಳೂರಿನಲ್ಲಿ ಮಳೆಯಾಗುತ್ತಾ

ಮುಂದಿನ ಸುದ್ದಿ
Show comments