ಕನ್ನಡ ರಾಜ್ಯೋತ್ಸವ: ಇಂದು ಎಲ್ಲೆಲ್ಲೂ ಕನ್ನಡದ ಕಂಪು

Webdunia
ಬುಧವಾರ, 1 ನವೆಂಬರ್ 2023 (06:10 IST)
ಬೆಂಗಳೂರು: ಇಂದು ಕನ್ನಡ ರಾಜ್ಯೋತ್ಸವವಾಗಿದ್ದು, ರಾಜ್ಯಾದ್ಯಂತ ಕನ್ನಡದ ಕಂಪು ಕಳೆಗಟ್ಟಿದೆ. ಐಟಿ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ.

ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಇಂದಿನ ರಾಜ್ಯೋತ್ಸವ ವಿಶೇಷವಾಗಿದೆ. ಈ ಕಾರಣಕ್ಕೆ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಹಬ್ಬದ ರೀತಿಯಲ್ಲಿ ಆಚರಿಸಲಾಗುತ್ತಿದೆ.

ಕನ್ನಡ ರಾಜ್ಯೋತ್ಸವ ನಿಮಿತ್ತ ಇಂದು ಬನಶಂಕರಿ ದೇವಿಗೆ ಭುವನೇಶ್ವರಿಯ ಅಲಂಕಾರ ಮಾಡಲಾಗುತ್ತದೆ. ಅಲ್ಲದೆ, ಇಂದು ಭಕ್ತರಿಗೆ ವಿಶೇಷ ಭೋಜನ ವ್ಯವಸ್ಥೆಯೂ ಮಾಡಲಾಗಿದೆ. ಅಲ್ಲದೆ, ಎಲ್ಲಾ ಅಪಾರ್ಟ್‍ ಮೆಂಟ್, ಮಾಲ್, ಶಾಲೆ-ಕಾಲೇಜುಗಳು, ಕಚೇರಿಗಳು, ಸಾರ್ವಜನಿಕ ಸ್ಥಳಗಳಲ್ಲಿ ಕನ್ನಡ ಕಂಪು ಹರಿದಾಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಕೂಟಿ ಬಿಡುತ್ತಿದ್ದ ಯುವತಿ ಮೇಲೇ ಹರಿಯಿತು ಬಸ್: ಸ್ಥಳದಲ್ಲೇ ಹಾರಿ ಹೋಯ್ತು ಜೀವ: ಭಯಾನಕ Video

ಹುಡುಗಿ ಮಾತು ನಂಬಿ ನದಿಗೆ ಧುಮುಕಿ ಆತ್ಮಹತ್ಯೆಗೆ ಯತ್ನಿಸಿದ ಯುವಕನ ಕತೆ ಗೋವಿಂದ Video

ಯಾವತ್ತೂ ಎಸಿ ಕಾರಿನಲ್ಲಿ ಕೂತಿಲ್ಲ ಅಣ್ಣ.. ಬಡ ಮಕ್ಕಳ ರಿಕ್ವೆಸ್ಟ್ ಗೆ ಐಷಾರಾಮಿ ಕಾರಿನ ಒಡೆಯ ಮಾಡಿದ್ದೇನು Video

ಇವಳು ಮಗುವಲ್ಲ ರೌಡಿ ಬೇಬಿ.. ಸಹಪಾಠಿ ಹುಡುಗನಿಗೆ ಬಾಸುಂಡೆ ಬರುವಂತೆ ಹೊಡೆದ್ಳು: ಸಿಸಿಟಿವಿ ನೋಡಿ ಶಾಕ್ Video

ಸಚಿವ ಸ್ಥಾನಕ್ಕೆ ಕಾಯುತ್ತಿದ್ದವರಿಗೆ ಶಾಕ್ ಕೊಟ್ಟ ರಾಹುಲ್ ಗಾಂಧಿ ನಿರ್ಧಾರ

ಮುಂದಿನ ಸುದ್ದಿ
Show comments