Webdunia - Bharat's app for daily news and videos

Install App

ಕನ್ನಡ ಶಾಲೆಗಳು ಬಂದ್ ; ಶಿಕ್ಷಣ ಸಚಿವರು ಹೇಳ್ತಿರೋದೇನು?

Webdunia
ಬುಧವಾರ, 29 ಜನವರಿ 2020 (21:09 IST)
ಕನ್ನಡ ಶಾಲೆಗಳನ್ನು ಬಂದ್ ಮಾಡಿ ಅವುಗಳನ್ನು ಪರಿವರ್ತಿಸುತ್ತಿರೋ ಕ್ರಮಕ್ಕೆ ಶಿಕ್ಷಣ ಸಚಿವರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಆಂಧ್ರ ಪ್ರದೇಶ ಸರಕಾರವು ಕನ್ನಡ ಶಾಲೆಗಳನ್ನು ಬಂದ್ ಮಾಡೋಕೆ ಮುಂದಾಗಿದೆ. ಆ ಶಾಲೆಗಳನ್ನು ಇಂಗ್ಲಿಷ್ ಮೀಡಿಯಂಗೆ ಮಾರ್ಪಾಟು ಮಾಡೋಕೆ ಮುಂದಾಗಿದೆ.

ಆಂಧ್ರಪ್ರದೇಶ ಸರಕಾರದ ಕ್ರಮಕ್ಕೆ ಸೀಮಾಂಧ್ರದ ಜನರು ಆಕ್ರೋಶ ವ್ಯಕ್ತಪಡಿಸತೊಡಗಿದ್ದಾರೆ.

 ಈ ಕುರಿತು ಆಂಧ್ರ ಸಿಎಂಗೆ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಪತ್ರ ಬರೆದು, ಶಾಲೆಗಳನ್ನು ಬಂದ್ ಮಾಡದಂತೆ ಮನವಿ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments