Webdunia - Bharat's app for daily news and videos

Install App

ಕನ್ನಡ ಶಾಲೆಗಳು ಬಂದ್ ; ಶಿಕ್ಷಣ ಸಚಿವರು ಹೇಳ್ತಿರೋದೇನು?

Webdunia
ಬುಧವಾರ, 29 ಜನವರಿ 2020 (21:09 IST)
ಕನ್ನಡ ಶಾಲೆಗಳನ್ನು ಬಂದ್ ಮಾಡಿ ಅವುಗಳನ್ನು ಪರಿವರ್ತಿಸುತ್ತಿರೋ ಕ್ರಮಕ್ಕೆ ಶಿಕ್ಷಣ ಸಚಿವರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಆಂಧ್ರ ಪ್ರದೇಶ ಸರಕಾರವು ಕನ್ನಡ ಶಾಲೆಗಳನ್ನು ಬಂದ್ ಮಾಡೋಕೆ ಮುಂದಾಗಿದೆ. ಆ ಶಾಲೆಗಳನ್ನು ಇಂಗ್ಲಿಷ್ ಮೀಡಿಯಂಗೆ ಮಾರ್ಪಾಟು ಮಾಡೋಕೆ ಮುಂದಾಗಿದೆ.

ಆಂಧ್ರಪ್ರದೇಶ ಸರಕಾರದ ಕ್ರಮಕ್ಕೆ ಸೀಮಾಂಧ್ರದ ಜನರು ಆಕ್ರೋಶ ವ್ಯಕ್ತಪಡಿಸತೊಡಗಿದ್ದಾರೆ.

 ಈ ಕುರಿತು ಆಂಧ್ರ ಸಿಎಂಗೆ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಪತ್ರ ಬರೆದು, ಶಾಲೆಗಳನ್ನು ಬಂದ್ ಮಾಡದಂತೆ ಮನವಿ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments