Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ವಿರುದ್ಧ ರಂಗಭೂಮಿ ಕಲಾವಿದರಿಂದ ದೂರು

Krishnaveni K
ಶನಿವಾರ, 4 ಮೇ 2024 (15:04 IST)
ಬೆಂಗಳೂರು: ಪ್ರಧಾನಿ ಮೋದಿ ಒಳ್ಳೆ ನಾಟಕಕಾರ ಎಂದು ಪತ್ರಿಕಾ ಜಾಹೀರಾತು ನೀಡಿ ಅವಮಾನ ಮಾಡಿದ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಬೆಂಬಲಿತ ರಂಗಭೂಮಿ ಕಲಾವಿದರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.


ಬಿಜೆಪಿ ಕಲೆ ಮತ್ತು ಸಾಂಸ್ಕತಿಕ ಪ್ರಕೋಷ್ಟದ ರಾಜ್ಯ ಸಂಚಾಲಕ ಗಣೇಶ್ ರಾವ್ ಕೇಸರ್ಕರ್, ರಾಜ್ಯ ಸಹ-ಸಂಚಾಲಕ ವಿಕ್ರಂ ಸೂರಿ ಮತ್ತು ಪ್ರಮುಖ ರಂಗಭೂಮಿ ಕಲಾವಿದರು ಇಂದು ಶೇಷಾದ್ರಿ ರಸ್ತೆಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿ ಮುಖ್ಯಮಂತ್ರಿಗಳ ವಿರುದ್ಧ ದೂರು ಸಲ್ಲಿಸಿದರು.

ಮುಖ್ಯಮಂತ್ರಿಗಳು ತಮ್ಮ ಹೇಳಿಕೆ ಮೂಲಕ ಕಲಾವಿದರಿಗೆ ಅವಮಾನ ಮಾಡಿದ್ದಾರೆ. ದೇಶದ ಸಾಂವಿಧಾನಿಕ ಸ್ಥಾನದ ಜವಾಬ್ದಾರಿಯಲ್ಲಿರುವ, ದೇಶದ ಉನ್ನತ ಸ್ಥಾನದ ವ್ಯಕ್ತಿಗಳನ್ನು ಕುರಿತು ಅವಹೇಳನಕಾರಿ ಮಾತನಾಡಿದ್ದು, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಲಾಯಿತು. ಈ ಸಂಬಂಧ ಮನವಿಯ ಜೊತೆಗೆ ‘ಮೋದಿ ಒಳ್ಳೆಯ ನಾಟಕಕಾರ’ ಎಂಬ ಪತ್ರಿಕಾ ತುಣುಕನ್ನೂ ಲಗತ್ತಿಸಲಾಗಿದೆ.

ಹಿರಿಯ ಮುಖಂಡರಾದ ದತ್ತಗುರು ಹೆಗ್ಡೆ, ರಂಗಕರ್ಮಿಗಳಾದ ಪ್ರಸನ್ನ ಕುಮಾರ್, ಪುನೀತ್, ರಂಗಭೂಮಿ ಕಲಾವಿದರಾದ ರಜನಿಕಾಂತ್, ಗೀತಾ, ರಂಗಕರ್ಮಿ ಅಜಿತ್ ಬಸಾಪುರ್, ರಂಗಭೂಮಿ ನಟ ಅಭಿಷೇಕ್ ಕೊಡಿಯಲ್ ಸೇರಿದಂತೆ ಸುಮಾರು 25 ಜನ ರಂಗಭೂಮಿ ಕಲಾವಿದರು ನಿಯೋಗದಲ್ಲಿ ಇದ್ದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

ಮುಂದಿನ ಸುದ್ದಿ
Show comments