Webdunia - Bharat's app for daily news and videos

Install App

ಹಿಂದಿ ಅಧಿಕಾರಿಗಳ ದೌರ್ಜನ್ಯಕ್ಕೆ ಕನ್ನಡಿಗ ಬಲಿ!

Webdunia
ಮಂಗಳವಾರ, 17 ಜನವರಿ 2017 (12:23 IST)
ಹಿಂದಿ ಅಧಿಕಾರಿಗಳ ದೌರ್ಜನ್ಯಕ್ಕೆ ಬೇಸತ್ತು ದೆಹಲಿಯಲ್ಲಿ ತರಬೇತಿ ಪಡೆಯುತ್ತಿದ್ದ ಕರ್ನಾಟಕ ಮೂಲದ ಎಸ್‌ಐ ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದೆ.
ಮೃತರನ್ನು ದಾವಣಗೆರೆ ಮೂಲದ ತಿಪ್ಪೇಸ್ವಾಮಿ ಎಂದು ಗುರುತಿಸಲಾಗಿದೆ. ಹಲ್ಲು ನೋವು ಎಂದು ನೆಪ ನೀಡಿ ಟ್ರೈನಿಂಗ್ ಸೆಂಟರ್‌ನಿಂದ ಹೊರ ಬಂದ ಈತ ನಿನ್ನೆ ಸಂಜೆ ನಿಜಾಮುದ್ದೀನ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.
 
ಹಿಂದಿ ಭಾಷೆ ಬರುವುದಿಲ್ಲ ಎಂಬ ಕಾರಣಕ್ಕೆ ದೆಹಲಿಯ ಅಧಿಕಾರಿಗಳು ಟ್ರೈನಿ ಎಸ್‌‌ಐ ತಿಪ್ಪೇಸ್ವಾಮಿಗೆ ಪದೇ ಪದೇ ನಿಂದಿಸುತ್ತಿದ್ದರು. ಅಧಿಕಾರಿಗಳ ಭಾಷಾ ಜನಾಂಗೀಯ ದೌರ್ಜನ್ಯಕ್ಕೆ ಬೇಸತ್ತು ತಿಪ್ಪೇಸ್ವಾಮಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments