Webdunia - Bharat's app for daily news and videos

Install App

ಕೆನಡಾ ಸಂಸತ್​​ನಲ್ಲಿ ಕನ್ನಡ ಕಹಳೆ

Webdunia
ಶುಕ್ರವಾರ, 20 ಮೇ 2022 (21:03 IST)
ಹೊರ ದೇಶದ ಸಂಸತ್​​ನಲ್ಲಿ ಮೊದಲ ಬಾರಿಗೆ ಕನ್ನಡ ಕಹಳೆ ಮೊಳಗಿದೆ..ಕೆನಡಾ ಪಾರ್ಲಿಮೆಂಟ್​​ನಲ್ಲಿ ಸಂಸತ್ ಸದಸ್ಯ ರಾಗಿ ಆಯ್ಕೆಯಾಗಿರುವ ಚಂದ್ರ ಆರ್ಯ ಕನ್ನಡದಲ್ಲಿ ಮಾತನಾಡಿ ಕನ್ನಡದ ಹಿರಿಮೆ ಹೆಚ್ಚಿಸಿದ್ದಾರೆ..
ನಾನು ನನ್ನ ಮಾತೃಭಾಷೆಯಾದ ಕನ್ನಡದಲ್ಲಿ ಮಾತನಾಡುತ್ತೇನೆ ಎಂದು ಕೆನಡಾ ಪಾರ್ಲಿಮೆಂಟ್​​ನಲ್ಲಿ ಮಾತನಾಡಿದ್ದಾರೆ..ಇದೇ ಮೊದಲ ಬಾರಿಗೆ ವಿದೇಶಿ ಪಾರ್ಲಿಮೆಂಟ್​​ನಲ್ಲಿ ಕನ್ನಡದಲ್ಲಿ ಭಾಷಣ ಮಾಡಿದರು. ಈ ಮೂಲಕ ಕೆನಡಾದ ಪಾರ್ಲಿಮೆಂಟ್​​ನಲ್ಲಿ ಕನ್ನಡದ ಕಹಳೆ ಮೊಳಗಿದೆ. ಈ ಸುಂದರ ಭಾಷೆಗೆ ಸುದೀರ್ಘ
ಇತಿಹಾಸ ಇದೆ. ಕನ್ನ ಡ ಭಾಷೆಯನ್ನು 5 ಕೋಟಿ ಜನರು ಮಾತನಾಡುತ್ತಾರೆ ಎಂದು ಅವರು ಹೇಳಿದರು..ಅಲ್ಲದೇ, ತುಮಕೂರು ಜಿಲ್ಲೆ ದ್ವಾರಾಳು ಗ್ರಾಮದ ವ್ಯಕ್ತಿ ಕೆನಡಾ ಸಂಸತ್ ಸದಸ್ಯನಾಗಿ ಕನ್ನಡ ಮಾತನಾಡುವುದು ಕನ್ನಡಿಗರ ಹೆಮ್ಮೆಯ ವಿಚಾರವಾಗಿದೆ..ಇನ್ನು, ಕುವೆಂಪು ರಚನೆಯ ಮತ್ತು ಡಾ.ರಾಜ್​ಕುಮಾರ್ ಹಾಡಿರುವ ‘ಎಲ್ಲಾದರೂಇರು, ಎಂತಾದರೂಇರು, ಎಂದೆಂದಿಗೂನೀ ಕನ್ನಡವಾಗಿರು’ ಎಂಬ ಹಾಡು ಹಾಡುವ ಮೂಲಕ ಕೆನಡಾ ಸಂಸತ್ನಲ್ಲಿ ಚಂದ್ರ ಆರ್ಯ ತಮ್ಮ ಭಾಷಣ ಮುಗಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments