Webdunia - Bharat's app for daily news and videos

Install App

ಕೆನಡಾ ಸಂಸತ್​​ನಲ್ಲಿ ಕನ್ನಡ ಕಹಳೆ

Webdunia
ಶುಕ್ರವಾರ, 20 ಮೇ 2022 (21:03 IST)
ಹೊರ ದೇಶದ ಸಂಸತ್​​ನಲ್ಲಿ ಮೊದಲ ಬಾರಿಗೆ ಕನ್ನಡ ಕಹಳೆ ಮೊಳಗಿದೆ..ಕೆನಡಾ ಪಾರ್ಲಿಮೆಂಟ್​​ನಲ್ಲಿ ಸಂಸತ್ ಸದಸ್ಯ ರಾಗಿ ಆಯ್ಕೆಯಾಗಿರುವ ಚಂದ್ರ ಆರ್ಯ ಕನ್ನಡದಲ್ಲಿ ಮಾತನಾಡಿ ಕನ್ನಡದ ಹಿರಿಮೆ ಹೆಚ್ಚಿಸಿದ್ದಾರೆ..
ನಾನು ನನ್ನ ಮಾತೃಭಾಷೆಯಾದ ಕನ್ನಡದಲ್ಲಿ ಮಾತನಾಡುತ್ತೇನೆ ಎಂದು ಕೆನಡಾ ಪಾರ್ಲಿಮೆಂಟ್​​ನಲ್ಲಿ ಮಾತನಾಡಿದ್ದಾರೆ..ಇದೇ ಮೊದಲ ಬಾರಿಗೆ ವಿದೇಶಿ ಪಾರ್ಲಿಮೆಂಟ್​​ನಲ್ಲಿ ಕನ್ನಡದಲ್ಲಿ ಭಾಷಣ ಮಾಡಿದರು. ಈ ಮೂಲಕ ಕೆನಡಾದ ಪಾರ್ಲಿಮೆಂಟ್​​ನಲ್ಲಿ ಕನ್ನಡದ ಕಹಳೆ ಮೊಳಗಿದೆ. ಈ ಸುಂದರ ಭಾಷೆಗೆ ಸುದೀರ್ಘ
ಇತಿಹಾಸ ಇದೆ. ಕನ್ನ ಡ ಭಾಷೆಯನ್ನು 5 ಕೋಟಿ ಜನರು ಮಾತನಾಡುತ್ತಾರೆ ಎಂದು ಅವರು ಹೇಳಿದರು..ಅಲ್ಲದೇ, ತುಮಕೂರು ಜಿಲ್ಲೆ ದ್ವಾರಾಳು ಗ್ರಾಮದ ವ್ಯಕ್ತಿ ಕೆನಡಾ ಸಂಸತ್ ಸದಸ್ಯನಾಗಿ ಕನ್ನಡ ಮಾತನಾಡುವುದು ಕನ್ನಡಿಗರ ಹೆಮ್ಮೆಯ ವಿಚಾರವಾಗಿದೆ..ಇನ್ನು, ಕುವೆಂಪು ರಚನೆಯ ಮತ್ತು ಡಾ.ರಾಜ್​ಕುಮಾರ್ ಹಾಡಿರುವ ‘ಎಲ್ಲಾದರೂಇರು, ಎಂತಾದರೂಇರು, ಎಂದೆಂದಿಗೂನೀ ಕನ್ನಡವಾಗಿರು’ ಎಂಬ ಹಾಡು ಹಾಡುವ ಮೂಲಕ ಕೆನಡಾ ಸಂಸತ್ನಲ್ಲಿ ಚಂದ್ರ ಆರ್ಯ ತಮ್ಮ ಭಾಷಣ ಮುಗಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments