Webdunia - Bharat's app for daily news and videos

Install App

ಬೆಳ್ಳಿ ರಥದ ಮೆರವಣಿಗೆಯಲ್ಲಿ ಕನ್ನಡ ಸಾಹಿತಿಯ ಮೆರವಣಿಗೆ..!

Webdunia
ಶನಿವಾರ, 8 ಡಿಸೆಂಬರ್ 2018 (14:21 IST)
ಅಲ್ಲಿ ಎಲ್ಲೆಲ್ಲೂ ಕನ್ನಡದ ಬಾವುಟಗಳು ಹಾರಾಡುತ್ತಿದ್ದವು… ಕನ್ನಡ ಕಸ್ತೂರಿಯ ಕಂಪು ಎಲ್ಲೆಡೆ ಮನೆಮಾಡಿತ್ತು… ಇದಕ್ಕೆ ಹೊಳಪು ನೀಡುವಂತೆ ಬೆಳ್ಳಿ ರಥದಲ್ಲಿ ಕನ್ನಡ ಸಾಹಿತಿಯ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.

ಹಾವೇರಿ ಜಿಲ್ಲೆಯ ತುಂಬ ಕನ್ನಡ ಕಸ್ತೂರಿಯ ಕಂಪು ಮನೆಮಾಡಿದೆ.  ಎಲ್ಲಡೆ ಕನ್ನಡ ಬಾವುಟಗಳು ರಾರಾಜಿಸುತ್ತಿವೆ.   ಶಾಲಾ ಮಕ್ಕಳಿಂದ ವೇಷ ಭೂಷಣ, ನೃತ್ಯ, ಕಂಸಾಳೆ, ಡೊಳ್ಳು ಕುಣಿತ ಹಾಗೂ ನಗರದ ಪ್ರಮುಖ ಬೀದಿಗಳಲ್ಲಿ  ಬೆಳ್ಳಿಯ ರಥದಲ್ಲಿ ಕುಳಿತು ಮೆರವಣಿಗೆಯಲ್ಲಿ ಬಂದ ಕನ್ನಡ ಸಾಹಿತಿ ಸಿದ್ದುಮತಿ ನೆಲವಿಗಿ ಗಮನ ಸೆಳೆದರು.

ಹಾವೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 7 ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ಈ ಸಮ್ಮೇಳನದ ಅಧ್ಯಕ್ಷತೆಯನ್ನ ಹಾವೇರಿಯ ಸಾಹಿತಿ ಸಿದ್ದುಮತಿ ನೆಲವಿಗಿ ವಹಿಸಿಕೊಂಡಿದ್ದಾರೆ.  

ಕಾರ್ಯಕ್ರಮದಲ್ಲಿ ಶಾಸಕ ನೇಹರು ಓಲೇಕಾರ, ಹುಕ್ಕೇರಿ ಮಠದ ಸದಾಶಿವ ಸ್ವಾಮಿಗಳು, ಸಾಹಿತಿಗಳು, ಕನ್ನಡ ಅಭಿಮಾನಿಗಳು ಪಾಲ್ಗೊಂಡಿದ್ದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments