Webdunia - Bharat's app for daily news and videos

Install App

ಅಯೋಧ್ಯೆಯಲ್ಲಿ ನಡೆಯಲಿರುವ ವಾದ್ಯ ಮೇಳಕ್ಕೆ ಕನ್ನಡತಿ ಶುಭಾ ಸಂತೋಷ ಆಯ್ಕೆ

geetha
ಶುಕ್ರವಾರ, 19 ಜನವರಿ 2024 (15:04 IST)
ಶುಭಾ ಸಂತೋಷ
ಬೆಂಗಳೂರು-ರಾಮನ ಜಾಗಕ್ಕೆ ಒಬ್ಬೊಬ್ಬರಾಗಿ ಕನ್ನಡಿಗರ ಆಗಮಿಸುತ್ತಿದ್ದಾರೆ.ಆಹ್ವಾನ ಸಿಕ್ಕ ವಿಷಯ ಕೇಳಿ ಕನ್ನಡತಿ ಶುಭಾ‌ ಸಂತೋಷಪಟ್ಟಿದ್ದಾರೆ.ರಾಮ ಮಂದಿರ ಉದ್ಘಾಟನೆ ದಿನ ಸಮರ್ಪಣ ಮನೋಭಾವದಲ್ಲಿ ಮೇಳ ನಡೆಯಲಿದೆ.ಈ ಮೇಳದಲ್ಲಿ ನಮ್ಮ ಕನ್ನಡತಿ ವೀಣೆ ನುಡಿಸಲಿದ್ದಾರೆ.ಅಯ್ಯೋಧೆಯಲ್ಲಿ‌ ಸು.22 ರಾಜ್ಯಗಳ ಶಾಸ್ತ್ರೀಯಾ ಸಂಗೀತಾ ವಾದ್ಯಗಳು ಹಾಗೂ ಹಿಂದುಸ್ತಾನಿ ಸಂಗೀತ ವಾದ್ಯಗಳು ಮೊಳಗಲಿದೆ.
 
ಶುಭಾ ಗುರುಗಳು ಶ್ರೀ ವಿದ್ಯೆಶ ತೀರ್ಥ ಶ್ರೀ ಪಾದರು.ಈಗಾಗಲೇ 250ಕ್ಕೂ ಹೆಚ್ಚು ಕಾರ್ಯಕ್ರಮಗಳಲ್ಲಿ ಶುಭಾ ವೀಣೆ ನುಡಿಸಿದ್ದಾರೆ.ಈಗ ರಾಮಂದಿರಲ್ಲಿ ನುಡಿಸಲು ಅವಕಾಶ ಕನ್ನಡತಿ ಗಿಟ್ಟಿಸಿಕೊಂಡಿದ್ದಾರೆ.ಸದ್ಯ "ಜಯತು ಕೋಂದಡ ರಾಮ ಜಯತು ದಶರತ ರಾಮ" ಹಾಡನು ಶುಭಾ ಸಂತೋಷ್ ಹಾಡಿದ್ದಾರೆ.ರಾಮನ ಮುಂದೆ ಹಾಡಲು 40 ವರ್ಷದ ತಂಜಾವೂರಿನ ವೀಣೆಯನ್ನು ತಮ್ಮೊಂದಿಗೆ ತೆಗೆದುಕೊಂಡು ಶುಭ ಸಂತೋಷ್ ಹೋಗುತ್ತಿದ್ದಾರೆ.ತಮ್ಮ ಗುರುಗಳಾದ ಶ್ರೀ ಶ್ರೀನಿವಾಸ ಮೂರ್ತಿ ಆಚಾರ್, ಸುಧಾವ್ಯಾದರಾಜ್ , ಹೆಚ್ ಎಅ್ ಸುಧೀದ್ರ ಅವರಿಗೆ ಶುಭಾ ಸಂತೋಷ ಧನ್ಯವಾದ ಅರ್ಪಿಸಿದ್ದಾರೆ."ತ್ಯಾಗ ರಾಜರ ಮನವ್ಯಾಳ ಇಂಚರ" ಕೃತಿಯನ್ನು  ಶುಭಾ ಸಂತೋಷ್ ನುಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಣ್ವಸ್ತ್ರ ಬೆದರಿಕೆಗೆ ನಾವು ಜಗ್ಗಲ್ಲ, ಬಗ್ಗಲ್ಲ: ಭಾರತದ ತಾಕತ್ತು ಜಗತ್ತಿಗೆ ಗೊತ್ತಾಯಿತು ಎಂದ ಪ್ರಧಾನಿ ಮೋದಿ

PM Modi: ಪ್ರಧಾನಿ ಮೋದಿ ಭಾಷಣ ಕನ್ನಡದಲ್ಲಿ ಸಂಪೂರ್ಣವಾಗಿ ಇಲ್ಲಿದೆ ನೋಡಿ

ಭಾರತದ ಮೇಲಿನ ದಾಳಿಯನ್ನು ಸಂಭ್ರಮಿಸಿದ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿ, ಪಾಕ್‌ ಸೇನೆಯನ್ನು ಬಣ್ಣಿಸಿದ್ದು ಹೀಗೇ

Operation Sindoor: 17 ನವಜಾತ ಹೆಣ್ಣು ಮಕ್ಕಳಿಗೆ ಸಿಂಧೂರ್‌ ನಾಮಕರಣ

ಪೌರ ಕಾರ್ಮಿಕರ ವಿಚಾರದಲ್ಲಿ ದಿಟ್ಟ ಹೆಜ್ಜೆಯಿಟ್ಟ ಸಿಎಂ ಸಿದ್ದರಾಮಯ್ಯ ಸರ್ಕಾರ

ಮುಂದಿನ ಸುದ್ದಿ
Show comments