Webdunia - Bharat's app for daily news and videos

Install App

ಫೋನ್ ಪೇ ಬಹಿಷ್ಕರಿಸಲು ಶುರು ಮಾಡಿದ ಕನ್ನಡಿಗರು: ಕಾರಣ ಇಷ್ಟೇ

Krishnaveni K
ಶನಿವಾರ, 20 ಜುಲೈ 2024 (09:05 IST)
ಬೆಂಗಳೂರು: ಕಳೆದ ಎರಡು ದಿನಗಳಿಂದ ಕನ್ನಡಿಗರು ಹಣ ಟ್ರಾನ್ಸ್ ಫರ್ ಮಾಡುವ ಜನಪ್ರಿಯ ಫೋನ್ ಪೇ ಆಪ್ ನ್ನು ಬಹಿಷ್ಕರಿಸಲು ಶುರು ಮಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಇಂತಹದ್ದೊಂದು ಟ್ರೆಂಡ್ ಶುರುವಾಗಿದೆ.

ಇದಕ್ಕೆ ಕಾರಣ ಇತ್ತೀಚೆಗೆ ಫೋನ್ ಪೇ ಸಂಸ್ಥಾಪಕ ನೀಡಿದ ಒಂದು ಹೇಳಿಕೆ. ಅಷ್ಟಕ್ಕೂ ಆಗಿದ್ದೇನು ಇಲ್ಲಿ ನೋಡಿ. ಇತ್ತೀಚೆಗೆ ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಖಾಸಗಿ ವಲಯದಲ್ಲಿ ಕನ್ನಡಿಗೆ ಉದ್ಯೋಗ ಮೀಸಲಾಯಿ ಮಸೂದೆ ಪಾಸ್ ಮಾಡಿತ್ತು. ಇದರ ವಿರುದ್ಧ ಫೋನ್ ಪೇ ಸಂಸ್ಥಾಪಕ ಸಮೀರ್ ನಿಗಮ್ ಟ್ವೀಟ್ ಮಾಡಿದ್ದರು.

ಇಂತಹದ್ದೊಂದು ಮೀಸಲಾತಿ ತಂದರೆ ನನ್ನ ಮಕ್ಕಳಿಗೆ ಕರ್ನಾಟಕದಲ್ಲಿ ಕೆಲಸ ಮಾಡುವ ಯೋಗ್ಯತೆಯೇ ಇರಲ್ವಾ. ಇಂತಹದ್ದೊಂದು ಮೀಸಲಾತಿ ನಿಯಮ ಜಾರಿಗೆ ತಂದ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಸಮೀರ್ ಟೀಕಾ ಪ್ರಹಾರ ನಡೆಸಿದ್ದರು. ಇದು ಕನ್ನಡಿಗರನ್ನು ಕೆರಳಿಸಿದೆ.

ಇದೇ ಕಾರಣಕ್ಕೆ ಕೆಲವರು ಫೋನ್ ಪೇ ಆಪ್ ನ್ನು ತಮ್ಮ ಫೋನ್ ನಿಂದ ಅನ್ ಇನ್ ಸ್ಟಾಲ್ ಮಾಡುವ ಮೂಲಕ ಬಹಿಷ್ಕಾರದ ಅಭಿಯಾನಕ್ಕೆ ಕೈಜೋಡಿಸುತ್ತಿದ್ದಾರೆ. ಕನ್ನಡಿಗರ ಮೀಸಲಾತಿಯನ್ನು ವಿರೋಧಿಸಿದ ನಿಮ್ಮ ಆಪ್ ಕೂಡಾ ನಮ್ಮ ಫೋನ್ ನಲ್ಲಿ ಬೇಡ ಎಂದು ಕೆಲವರು ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಸಮೇತ ಬಹಿಷ್ಕಾರ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳದ ವಿಷಯದಲ್ಲಿ ಹಿನ್ನೆಲೆಯ ವ್ಯಕ್ತಿಗಳ ತನಿಖೆ: ಡಾ.ಸಿ.ಎನ್.ಅಶ್ವತ್ಥನಾರಾಯಣ್ ಒತ್ತಾಯ

ಸ್ವಾತಂತ್ರ್ಯೋತ್ಸವ ದಿನವೇ ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಪೋಟ: ಓರ್ವ ಸಾವು

ಮೋದಿಜೀ ಅವರಿಂದ ಯುವಜನತೆಗೆ ಸ್ವಾತಂತ್ರ್ಯದ ಮಹತ್ವ ಮನವರಿಕೆ ಮಾಡುವ ಕೆಲಸ: ಛಲವಾದಿ ನಾರಾಯಣಸ್ವಾಮಿ

ಸ್ವಾತಂತ್ರ್ಯ ದಿನ ಜೈಲಲ್ಲಿ ಪ್ರಜ್ವಲ್ ರೇವಣ್ಣ, ದರ್ಶನ್ ಏನ್ಮಾಡಿದ್ರು ಗೊತ್ತಾ

ಮುಂದಿನ ಸುದ್ದಿ
Show comments