ಬೆಂಗಳೂರಿನ ದೇವನಹಳ್ಳಿ ಎರ್ಪೊರ್ಟ್ ಗೆ ಆಗಮಿಸಿದ ಇಸ್ರೇಲ್ ನ ಕನ್ನಡಿಗರು

Webdunia
ಶನಿವಾರ, 14 ಅಕ್ಟೋಬರ್ 2023 (18:30 IST)
ಬೆಂಗಳೂರಿನ ದೇವನಹಳ್ಳಿ ಎರ್ಪೊರ್ಟ್ ಗೆ ಇಸ್ರೇಲ್ ನ ಕನ್ನಡಿಗರು ಆಗಮಿಸಿದ್ರು.A.I 506 ವಿಮಾನದ ಮೂಲಕ ದೆಹಲಿಯಿಂದ ಬೆಂಗಳೂರಿಗೆ  ೯ ಜನ ಕನ್ನಡಿಗರು ಆಗಮಿಸಿದ್ರು.ಮೈಸೂರು ಮೂಲದ ಐದು ಮಂದಿ ಹಾಗೂ ಬೆಂಗಳೂರಿನ ೪ಜನರು ಒಟ್ಟು ಕೆಂಪೇಗೌಡ ಏರ್ಪೋರ್ಟ್ ಗೆ  9ಜನ ಕನ್ನಡಿಗರು ಆಗಮಿಸಿದ್ರು.
 
ಇನ್ನೂ ಇಸ್ರೆಲ್ ನಿಂದ ಬೆಂಗಳೂರಿಗೆ  ಬಂದ  ಸೂರಜ್- ಪುಣ್ಯಕೋಟಿ ದಂಪತಿ ಇಸ್ರೇಲ್ ನ ಉತ್ತರ ಭಾಗದಲ್ಲಿ ಯಾವುದೇ ಯುದ್ಧದ ಭೀತಿ ಇರಲಿಲ್ಲ.ಇಸ್ರೇಲ್ ನ ಗಾಜಾ ಭಾಗದಲ್ಲಿ ಮಾತ್ರ ಯುಧ್ಧ ಭಯವಿತ್ತು.ಅಲ್ಲಿರುವ ನಮ್ಮ ಕೆಲ ಸ್ನೇಹಿತರು ಹೇಳಿದಾಗ ನಮಗೆ  ಶಾಕ್ ಆಗಿತ್ತು.ಒಬ್ಬ ಸ್ನೇಹಿತೆಯನ್ನು ಗಾಜಾಗೆ ಎಳೆದುಕೊಂಡು ಹೋಗಿದ್ದರು.ಅದರಿಂದ‌ ಶಾಕ್‌ ಆಗಿತ್ತು,ಮತ್ತೆ ಎಲ್ಲಾ ಸರಿ ಹೋಗುತ್ತೆ ಎಂಬ ನಂಬಿಕೆ ಇದೆ.ಮತ್ತೆ ವಾಪಸ್ಸು ಹೋಗುತ್ತೇವೆ ಎಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಡಾ.ಕೃತಿಕಾ ಹತ್ಯೆ ಬಳಿಕ ಪಾಪ ಪ್ರಜ್ಞೆ: ಮಹೇಂದ್ರ ರೆಡ್ಡಿ ಏನ್ ಮಾಡಿದ ಗೊತ್ತಾ

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪಥಸಂಚಲನದ ಬಗ್ಗೆ ಕೋರ್ಟ್ ಮಹತ್ವದ ನಿರ್ಧಾರ

ದೀಪಾವಳಿ ಸಂದರ್ಭ ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸ್ಕೆಂಚ್ ಹಾಕಿದ್ದ ಐಸಿಎಸ್ ಉಗ್ರರು ಅರೆಸ್ಟ್‌

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಮುಂದಿನ ಸುದ್ದಿ
Show comments