Webdunia - Bharat's app for daily news and videos

Install App

ತಮಿಳು ಅಜ್ಜಿಗೆ ರಕ್ಷಣೆ: ಆಕ್ರೋಶದ ಮಧ್ಯ ಮಾನವೀಯತೆ ಮೆರೆದ ಕನ್ನಡಿಗರು

Webdunia
ಸೋಮವಾರ, 12 ಸೆಪ್ಟಂಬರ್ 2016 (18:30 IST)
ಬೆಂಗಳೂರು: ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳಲ್ಲಿ ಹಿಂಸಾಚಾರ ಮುಂದುವರೆದಿದೆ. ಏತನ್ಮಧ್ಯೆ ಗಲಭೆಯಲ್ಲಿ ಸಿಲುಕಿರುವ ತಮಿಳು ಅಜ್ಜಿಯನ್ನು ಸುರಕ್ಷಿತವಾಗಿ ಆಟೋ ಮೂಲಕ ಮನೆಗೆ ಕಳುಹಿಸಿ ಕನ್ನಡಿಗರು ಮಾನವೀಯತೆ ಮೆರೆದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. 
 
ಕಾವೇರಿ ನದಿ ವಿಚಾರವಾಗಿ ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಅಮಾನುಷವಾಗಿ ಹಲ್ಲೆ ಮಾಡುವ ಮೂಲಕ ತಮಿಳಿಗರು ದೌರ್ಜನ್ಯ ಎಸಗಿದ್ದರು. ಆದರೆ, ಅಸಹಾಯಕವಾಗಿ ಹೋರಾಟ ವೇಳೆ ಸಿಲುಕಿದ್ದ ತಮಿಳು ಅಜ್ಜಿಗೆ ರಕ್ಷಣೆ ಮಾಡುವ ಮೂಲಕ ಕನ್ನಡಿಗರು ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ. 
 
ಇಂದು ಮಂಜಾನೆಯಷ್ಟೇ ತಮಿಳುನಾಡಿನ ಕರ್ನಾಟಕ ಮೂಲದ ವುಡ್‌ಲ್ಯಾಂಡ್ ಹೋಟೆಲ್ ಮೇಲೆ ಪೆಟ್ರೋಲ್ ಬಾಂಬ್ ಎಸೆದು ಕಿಡಿಗೇಡಿಗಳು ದೌರ್ಜನ್ಯ ಎಸಗಿದ್ದರು. ಅದಲ್ಲದೇ ಕರ್ನಾಟಕದಿಂದ ತೆರಳಿದ ಭಕ್ತರ ಮೇಲೆ ಹಲ್ಲೆ ಮಾಡುವ ಮೂಲಕ ಅಟ್ಟಹಾಸ ಮೆರೆದಿರುವ ಘಟನೆಗಳು ವರದಿಯಾಗಿದ್ದವು. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ಗೆ ಬೆಂಬಲ ಸೂಚಿಸಿದ ಟರ್ಕಿ: ಸೇಬು ಬೆನ್ನಲ್ಲೇ ಆಭರಣಕ್ಕೂ ಭಾರತದಲ್ಲಿ ಬಹಿಷ್ಕಾರ

India Pakistan: ಯಶಸ್ವಿಯಾಗಿ ಪಾಕ್‌ನ 600 ಡ್ರೋನ್‌ಗಳನ್ನು ಉರುಳಿಸಿದ ಭಾರತದ ವಾಯುಪಡೆ

ಉತ್ತರಪ್ರದೇಶ: ಕೂದಲು ಕಸಿ ಮಾಡಲು ಹೋಗಿ ಜೀವ ಕಳೆದುಕೊಂಡ ಇಬ್ಬರು ಎಂಜಿನಿಯರ್‌ಗಳು

ಲಿಂಗಸುಗೂರು: ಜಾಮೀನು ವಿಚಾರಕ್ಕೆ ವಿಷ ಕುಡಿಸಿ ವ್ಯಕ್ತಿಯ ಕೊಲೆ, 10ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪ್ರೀತಿಸಿ ಮದುವೆಯಾದ ಹಿಂದೂ ಯುವಕ- ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ

ಮುಂದಿನ ಸುದ್ದಿ
Show comments