Webdunia - Bharat's app for daily news and videos

Install App

ಕನ್ನಡಿಗರು ಉದ್ಯಮರಂಗದಲ್ಲಿ ಪ್ರಗತಿ ಸಾಧಿಸಬೇಕು : ಬೊಮ್ಮಾಯಿ

Webdunia
ಶನಿವಾರ, 16 ಜುಲೈ 2022 (14:29 IST)
ಹುಬ್ಬಳ್ಳಿ : ಕಠಿಣ ಪರಿಶ್ರಮದ ಮೂಲಕ ಕನ್ನಡಿಗರು ಉದ್ಯಮರಂಗದಲ್ಲಿ ಪ್ರಗತಿ ಸಾಧಿಸಬೇಕು.
 
ಈ ಮೂಲಕ ರಾಜ್ಯವನ್ನು ಅಭಿವೃದ್ಧಿಯಲ್ಲಿ ಮುಂದೆ ಬರುವಂತೆ ಮಾಡಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಗೋಕುಲ ರಸ್ತೆಯ ಕೈಗಾರಿಕಾ ಪ್ರದೇಶದಲ್ಲಿನ ಕರ್ನಾಟಕ ಮಟಿರಿಯಲ್ ಟೆಸ್ಟಿಂಗ್ ಮತ್ತು ರಿಸರ್ಚ್ ಸೆಂಟರ್ ನೂತನ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಕೈಗಾರಿಕಾ ಉತ್ಪನ್ನಗಳ ಗುಣಮಟ್ಟದಲ್ಲಿ ಸ್ವಯಂ ಶಿಸ್ತು ತರುವ ಈ ಸಂಸ್ಥೆಗೆ ಎನ್ಎಬಿಎಲ್ ಮಾನ್ಯತೆ ದೊರೆತಿರುವುದು ಸಂತಸ ತಂದಿದೆ ಎಂದರು. 

ಹುಬ್ಬಳ್ಳಿಯ ಕೆಎಂಟಿಆರ್ಸಿ ಅತ್ಯಾಧುನಿಕ ಉಪಕರಣಗಳ ಪೂರೈಕೆಗಾಗಿ 4 ಕೋಟಿ ರೂಪಾಯಿ ಕೋರಿ ಸಂಸ್ಥೆ ಪ್ರಸ್ತಾವನೆ ಸಲ್ಲಿಸಿದೆ. ಅದಕ್ಕೆ ಸರ್ಕಾರ ಹಣಕಾಸು ನೆರವು ನೀಡಲಿದೆ.

ಹುಬ್ಬಳ್ಳಿ, ಧಾರವಾಡದಲ್ಲಿ ಎಫ್ಎಂಜಿಸಿ ಕ್ಲಸ್ಟರ್ ಸ್ಥಾಪನೆ ಮೂಲಕ ಒಂದು ಲಕ್ಷ ಉದ್ಯೋಗ ಸೃಜನೆಯಾಗಲಿವೆ. ಉತ್ತರ ಕರ್ನಾಟಕದ ಸರ್ವಾಂಗೀಣ ಪ್ರಗತಿಗೆ ಇದು ಮಹತ್ವದ ಪಾತ್ರ ವಹಿಸಲಿದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments