Webdunia - Bharat's app for daily news and videos

Install App

ಪ್ರಧಾನಿ ನರೇಂದ್ರ ಮೋದಿಗೆ ಟಾಂಗ್ ನೀಡಿದ ಕನ್ನಯ್ಯ

Webdunia
ಮಂಗಳವಾರ, 15 ಅಕ್ಟೋಬರ್ 2019 (19:01 IST)
ಖರ್ಗೆ ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕನ್ನಯ್ಯ ಕಿಡಿಕಾರಿದ್ದಾರೆ.

ಜೆಎನ್ ಯು ವಿದ್ಯಾರ್ಥಿ ನಜೀಬ್ ಕಾಣೆಯಾಗಿ ಹಲವು ತಿಂಗಳುಗಳೇ ಕಳೆದಿವೆ. ಆದರೆ ಆತನನ್ನು ಹುಡುಕುವುದಕ್ಕೆ ತೋರದ ಉತ್ಸಾಹವನ್ನು ಪ್ರಧಾನಿಯವರ ಸಂಬಂಧಿಯ ಮಗಳ ಪರ್ಸ್ ಹುಡುಕೋಕೆ ತೋರಲಾಗಿದೆ.

ಮೋದಿ ಸಹೋದರನ ಮಗಳ ಪರ್ಸ್, ಮೊಬೈಲ್ ಗಳಿಗೆ ಇರೋ ಬೆಲೆಯು ವಿದ್ಯಾರ್ಥಿಗಳ ಜೀವಕ್ಕೆ ಇಲ್ಲವೇ ಎಂಬುದು ಪ್ರಶ್ನೆಯಾಗಿದೆ ಅಂತ ಕನ್ನಯ್ಯ ಕೇಳಿದ್ದಾರೆ.

ಸಿಬಿಐ ತನಿಖೆಗೆ ವಹಿಸಿದ್ದರೂ ನಜೀಬ್ ನಾಪತ್ತೆ ಕೇಸ್ ಹಾಗೇ ಇದೆ. ಆದರೆ ವಿಪಕ್ಷಗಳ ಮುಖಂಡರ ಮನೆ ಮೇಲೆ ದಾಳಿ ನಡೆಸೋದಕ್ಕೆ ಸಿಬಿಐ ಇದ್ದಂಗಿದೆ ಅಂತ ದೂರಿದ್ದಾರೆ.

ಕಲಬುರಗಿಯಲ್ಲಿ ನಡೆದ ಸಮಾರಂಭದಲ್ಲಿ ಮೋದಿ ಹಾಗೂ ಕೇಂದ್ರ ಸರಕಾರದ ವಿರುದ್ಧ ಕನ್ನಯ್ಯ ಕಿಡಿಕಾರಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments