Webdunia - Bharat's app for daily news and videos

Install App

ಕಪಾಲಿ ಮೋಹನ್ ಆತ್ಮಹತ್ಯೆ : ಬೆಚ್ಚಿಬೀಳುವ ವಿಷಯ ಏನ್ಗೊತ್ತಾ?

Webdunia
ಸೋಮವಾರ, 23 ಮಾರ್ಚ್ 2020 (14:48 IST)
ರಾಜಧಾನಿಯಲ್ಲಿ ಪ್ರಮುಖ ಉದ್ಯಮಿಯಾಗಿ ಹೆಸರುವಾಸಿಯಾಗಿದ್ದ ಕಪಾಲಿ ಮೋಹನ್ ಆತ್ಮಹತ್ಯೆ ಶರಣಾಗಿರೋದು ಹಲವು ಅನುಮಾನಗಳಿಗೆ ಕಾರಣವಾಗುತ್ತಿದೆ.
 

ಬೆಂಗಳೂರಿನ ಪ್ರಮುಖ ಮುಖಂಡರು ಹಾಗೂ ಡಾ.ರಾಜ್ ಕುಮಾರ್ ಕುಟುಂಬದವರಿಗೆ ಕಪಾಲಿ ಮೋಹನ್ ಆಪ್ತರಲ್ಲಿ ಒಬ್ಬರಾಗಿದ್ದರು.

ತಮ್ಮದೇ ಒಡೆತನದಲ್ಲಿರುವ ಪೀಣ್ಯ ಬಸವೇಶ್ವರ ಬಸ್ ನಿಲ್ದಾಣದ ಸುಪ್ರೀಂ ಹೋಟೆಲ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೀಟರ್ ಬಡ್ಡಿ ಹಾಗೂ ಗ್ಯಾಂಬ್ಲಿಂಗ್ ಆರೋಪದ ಮೇರೆಗೆ ಸಿಸಿಬಿ ಅಧಿಕಾರಿಗಳು ಈ ಹಿಂದೆ ಕಪಾಲಿ ಮೋಹನ್ ಮೇಲೆ ದಾಳಿ ನಡೆಸಿದ್ದರು.

ಕಪಾಲಿ ಮೋಹನ್ ಆತ್ಮಹತ್ಮೆ ಸುತ್ತ ಅನುಮಾನ ಬೆಳೆಯುತ್ತಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments