Webdunia - Bharat's app for daily news and videos

Install App

ಔಷಧಿಯ ಸಸ್ಯಕಾಶಿ ಕಪ್ಪತ್ತಗುಡ್ಡಕ್ಕೆ ಬೆಂಕಿ!

Webdunia
ಶನಿವಾರ, 19 ನವೆಂಬರ್ 2022 (09:46 IST)
ಗದಗ : ಔಷಧಿಯ ಸಸ್ಯಕಾಶಿ, ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೆ ಹೆಸರಾದ ಕಪ್ಪತಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸತತ 2 ಗಂಟೆಗಳ ಕಾಲ ಅರಣ್ಯ ಹೊತ್ತಿ ಉರಿದಿದೆ.

ಜಿಲ್ಲೆಯ ಮುಂಡರಗಿ ತಾಲೂಕಿನ ಡೋಣಿ ಬಳಿಯ ಗೆಜ್ಜಿ ಸಿದ್ಧೇಶ್ವರ ಮಠದ ಬಳಿ ಗುಡ್ಡಕ್ಕೆ ಬೆಂಕಿ ತಗುಲಿದೆ. ಇದರಿಂದ ಸುಮಾರು 30 ಹೆಕ್ಟರ್ಗೂ ಅಧಿಕ ಪ್ರದೇಶದ ಅರಣ್ಯ ಬೆಂಕಿಗಾಹುತಿಯಾಗಿದೆ.

ಕಪ್ಪತ್ತಗುಡ್ಡಕ್ಕೆ ಬೆಂಕಿಯ ಕೆನ್ನಾಲೆಗೆಯಿಂದ ಪ್ರತಿ ವರ್ಷ ಅರಣ್ಯ ನಾಶವಾಗಿ ಅಲ್ಲಿಯ ಪ್ರಾಣಿ, ಪಕ್ಷಿಗಳು, ಆಯುರ್ವೇದ ಔಷಧೀಯ ಸಸ್ಯಗಳು ಹಾನಿಯಾಗ್ತಿವೆ. ಬೆಂಕಿಯನ್ನು ತಡೆಯಲು ಅರಣ್ಯ ಇಲಾಖೆ ವಿಫಲವಾದಂತಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments