ಸಿಎಂ ಸಿದ್ದರಾಮಯ್ಯ ಬಗ್ಗೆ ತೀವ್ರವಾಗ್ದಾಳಿ ನಡೆಸಿದ ಕಾರಜೋಳ

geetha
ಶನಿವಾರ, 3 ಫೆಬ್ರವರಿ 2024 (15:33 IST)
ಬೆಂಗಳೂರು : ರಾಜ್ಯದ ಜನರಿಗೆ ಪೊಳ್ಳು ಭರವಸೆ ನೀಡಿ, ಪಂಗನಾಮ ಹಾಕಿ ಅಧಿಕಾರಕ್ಕೆ ಬಂದಿರುವ ಮಜಾವಾದಿ ಸಿಎಂ ಸಿದ್ದರಾಮಯ್ಯ ಅವರ ನಿದ್ದೆಯಲ್ಲಿಯೂ ತುಷ್ಟೀಕರಣದ ರಾಜಕಾರಣ ಅಡಗಿದೆ ಎಂದು ಗೋವಿಂದ ಕಾರಜೋಳ ಟೀಕಿಸಿದ್ದಾರೆ. ಬಿಜೆಪಿಯ  ಮಾಜಿ ಸಚಿವ ಗೋವಿಂದ ಕಾರಜೋಳ, ಸಿಎಂ ಸಿದ್ದರಾಮಯ್ಯ ಬಗ್ಗೆ ತೀವ್ರವಾಗ್ದಾಳಿ ನಡೆಸಿದ್ದಾರೆ.  ಸಾಮಾಜಿಕ ಜಾಲತಾಣ ಎಕ್ಸ್‌  ಮೂಲಕ ಸರಣಿ ವ್ಯಂಗ್ಯಚಿತ್ರಗಳನ್ನು ಹಂಚಿಕೊಂಡಿರುವ ಸಿದ್ದರಾಮಯ್ಯ, ಅಭಿವೃದ್ಧಿ ಕೇಳಿದರೆ ನಿದ್ದೆ , ಬಿಟ್ಟಿ ಪ್ರಚಾರಕ್ಕೆ ಎದ್ದೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. 

ರಾಮಮಂದಿರ ಉದ್ಘಾಟನೆ ಎಂದರೆ ನಿದ್ದೆ, ಟಿಪ್ಪು ಜಯಂತಿ ಎಂದರೆ ಎದ್ದೆ. ಕನ್ನಡಿಗರು ಕುಡಿಯಲು ನೀರು ಕೇಳಿದರೆ ನಿದ್ದೆ, ಸ್ಟಾಲಿನ್‌ ನಾಡಿಗೆ ಕಾವೇರಿ ಬಿಡಲು ಎದ್ದೆ. ರೈತರು ಪರಿಹಾರ ಕೇಳಿದರೆ ನಿದ್ದೆ, ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡಲು ಎದ್ದೆ. ಮಹಿಳಾ ಸುರಕ್ಷತೆ ಎಂದರೆ ನಿದ್ದೆ, ಮತಾಂಧರ ರಕ್ಷಣೆ ಎಂದರೆ ಎದ್ದೆ ಎಂದು ಗೋವಿಂದ ಕಾರಜೋಳ ವ್ಯಂಗ್ಯವಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮೋದಿಗೆ ರಾಜ್ಯದ ಮೇಲೆ ಸಿಟ್ಟು, ಅಮವಾಸ್ಯೆ ತೇಜಸ್ವಿಯೂ ಕೇಂದ್ರದಿಂದ ಹಣ ತರಲ್ಲ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments