Webdunia - Bharat's app for daily news and videos

Install App

ಸಿದ್ದರಾಮಯ್ಯ ವಿರುದ್ಧ ಕಾರಜೋಳ ವಾಗ್ದಾಳಿ

Webdunia
ಭಾನುವಾರ, 18 ಡಿಸೆಂಬರ್ 2022 (19:09 IST)
ಮಹಾರಾಷ್ಟ್ರ-ಕರ್ನಾಟಕ ರಾಜ್ಯಗಳ ನಡುವೆ ಗಡಿ ವಿವಾದ ಸಂಬಂಧ ಬೊಮ್ಮಾಯಿ ವೀಕ್ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಗೋವಿಂದ ಕಾರಜೋಳ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಅವನೇ 5 ವರ್ಷ ಇದ್ದನಲ್ಲ ಏನು ಮಾಡುತ್ತಿದ್ದ. ಯಾಕೆ ಆಗ ಗಡಿ ಸಮಸ್ಯೆ ಸರಿಪಡಿಸಲಿಲ್ಲ. ಸುಮ್ಮನೆ ಬಾಯಿ ಚಪಲಕ್ಕೆ ಏನೇನೋ ಮಾತನಾಡಬಾರದು. 60 ವರ್ಷ ಆಡಳಿತದಲ್ಲಿದ್ದ ಕಾಂಗ್ರೆಸ್ ಸಮಸ್ಯೆ ಸರಿಪಡಿಸಬಹುದಿತ್ತು. ಅಂದಿನ ಕಾಂಗ್ರೆಸ್ ತ್ರಿಬಲ್ ಇಂಜಿನ್ ಸರ್ಕಾರ ಯಾಕೆ ಮಾಡಲಿಲ್ಲ. ಸಮಸ್ಯೆ ಬಗೆಹರಿಸಬೇಡಿ ಎಂದು ಯಾರಾದರೂ ಆಣೆ ಹಾಕಿದ್ದರಾ? ಎಂದು ಮಾಡಿದ್ದಾರೆ. ಇನ್ನೂ ಬೆಳಗಾವಿ ಅಧಿವೇಶನಕ್ಕೆ ಪ್ರತಿಭಟನೆ ಬಿಸಿ ವಿಚಾರವಾಗಿ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಉದ್ದೇಶ ಈಡೇರೋದರಲ್ಲಿ ಸ್ವಲ್ಪ ಹೆಚ್ಚು-ಕಡಿಮೆ ಆಗ್ತಿದೆ. ಉತ್ತರ ಕರ್ನಾಟಕದ ಶಾಸಕರು ಏನೇನು ಚರ್ಚೆ ಆಗಬೇಕು ಅದರ ಬಗ್ಗೆ ಇಲಾಖೆವಾರು ಒಂದೊಂದಾಗಿ ಚರ್ಚೆ ಮಾಡಿದ್ರೆ ಹೆಚ್ಚು ಅರ್ಥಪೂರ್ಣವಾಗುತ್ತೆ. ಸರ್ಕಾರದ ಗಮನ ಸೆಳೆಯಬಹುದು, ಸಾರ್ವಜನಿಕರಿಗೂ ಗೊತ್ತಾಗುತ್ತೆ. ಅದರ ಬಗ್ಗೆ ಒತ್ತು ಕೊಡುವ ಕೆಲಸ ಆಗಬೇಕು. ಉತ್ತರ ಕರ್ನಾಟಕದಲ್ಲಿ ಸರಕಾರಿ ಶಾಲೆಗಳು ಕಡಿಮೆ ಇರೋ ಬಗ್ಗೆ ಚರ್ಚೆ ಆಗಬೇಕು ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಸಿದ್ದರಾಮಯ್ಯಗೆ ಆರ್ ಎಸ್ಎಸ್ ಬಗ್ಗೆ ವಿವರವಾಗಿ ಹೇಳಿದ ಬಿವೈ ವಿಜಯೇಂದ್ರ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments