Publish Date: Fri, 25 Aug 2023 (14:04 IST)
Updated Date: Fri, 25 Aug 2023 (13:07 IST)
ಡಿ.ಕೆ. ಶಿವಕುಮಾರ್ ಬೆಂಗಳೂರಿಗೆ ಮಾತ್ರ ಒತ್ತು ನೀಡುತ್ತಿರುವ ಕುರಿತು ಮಾತನಾಡಿದ ಡಿ ಕೆ ಶಿವಕುಮಾರ್ ಬೆಂಗಳೂರು ಹಾಲು ಕರೆಯುವ ದನ.ಬೇರೆ ಯಾವ ಅಭಿವೃದ್ಧಿ ಕೆಲಸವೂ ನಡೆಯುತ್ತಿಲ್ಲ.ಈಶಾನ್ಯ ರಾಜ್ಯದ ಪುಟ್ಟ ಅಂಗಡಿಗಳಿಂದ ನಿಯೋಗ ಬಂದಿತ್ತು.ಅಲ್ಲಿಯವರಿಂದಲೂ ಬಿಬಿಎಂಪಿ ಮಾಸಿಕ 15 ಸಾವಿರ ರೂ. ಕೇಳುತ್ತಿದ್ದಾರೆ.ಬೆಂಗಳೂರು ಬಿಡಬೇಕಾಗುತ್ತದೆ ಎನ್ನುತ್ತಿದ್ದಾರೆ.ಇದು ಇವತ್ತು ಕರ್ನಾಟಕದ ಸ್ಥಿತಿ.ಯಾವ ಅಧಿಕಾರಿಗಳೂ ಸಮಾಧಾನದಲ್ಲಿಲ್ಲ.ವರ್ಗಾವಣೆಯಾದ ಅಧಿಕಾರಿಗಳಿಗೆ ಸ್ಥಳ ನೀಡಿಲ್ಲ.ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಈ ರೀತಿ ಆಗಿದೆ.ಇದು ಈಗಿನ ಕರ್ನಾಟಕದ ಸ್ಥಿತಿ ಎಂದು ಶೋಭಾ ಕರಂದ್ಲಾಜೆ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.