ಬೆಂಗಳೂರು ಹಾಲು ಕರೆಯುವ ದನ ಎಂದ ಕರಂದ್ಲಾಜೆ

Webdunia
ಶುಕ್ರವಾರ, 25 ಆಗಸ್ಟ್ 2023 (14:04 IST)
ಡಿ.ಕೆ. ಶಿವಕುಮಾರ್‌ ಬೆಂಗಳೂರಿಗೆ ಮಾತ್ರ ಒತ್ತು ನೀಡುತ್ತಿರುವ ಕುರಿತು ಮಾತನಾಡಿದ ಡಿ ಕೆ ಶಿವಕುಮಾರ್ ಬೆಂಗಳೂರು ಹಾಲು ಕರೆಯುವ ದನ.ಬೇರೆ ಯಾವ ಅಭಿವೃದ್ಧಿ ಕೆಲಸವೂ ನಡೆಯುತ್ತಿಲ್ಲ.ಈಶಾನ್ಯ ರಾಜ್ಯದ ಪುಟ್ಟ ಅಂಗಡಿಗಳಿಂದ ನಿಯೋಗ ಬಂದಿತ್ತು.ಅಲ್ಲಿಯವರಿಂದಲೂ ಬಿಬಿಎಂಪಿ ಮಾಸಿಕ 15 ಸಾವಿರ ರೂ. ಕೇಳುತ್ತಿದ್ದಾರೆ.ಬೆಂಗಳೂರು ಬಿಡಬೇಕಾಗುತ್ತದೆ ಎನ್ನುತ್ತಿದ್ದಾರೆ.ಇದು ಇವತ್ತು ಕರ್ನಾಟಕದ ಸ್ಥಿತಿ.ಯಾವ ಅಧಿಕಾರಿಗಳೂ ಸಮಾಧಾನದಲ್ಲಿಲ್ಲ.ವರ್ಗಾವಣೆಯಾದ ಅಧಿಕಾರಿಗಳಿಗೆ ಸ್ಥಳ ನೀಡಿಲ್ಲ.ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಈ  ರೀತಿ ಆಗಿದೆ.ಇದು ಈಗಿನ ಕರ್ನಾಟಕದ ಸ್ಥಿತಿ ಎಂದು ಶೋಭಾ ಕರಂದ್ಲಾಜೆ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿಗಣತಿಯಲ್ಲಿ ನಿಮ್ಮ ಮಾಹಿತಿ ಸುರಕ್ಷಿತವಲ್ಲ: ತೇಜಸ್ವಿ ಸೂರ್ಯ ಶಾಕಿಂಗ್ ಹೇಳಿಕೆ

ಎಲ್ಲರೆದುರೇ ಪಾಕಿಸ್ತಾನ ಪ್ರಧಾನಿ ಷರೀಫ್ ಮಾನ ಕಳೆದ ಭಾರತೀಯ ಪತ್ರಕರ್ತೆ: ವಿಡಿಯೋ ಈಗ ಭಾರೀ ವೈರಲ್

ಪುತ್ತೂರಿನಲ್ಲಿ ಬಿಜೆಪಿ ಮುಖಂಡನ ಪುತ್ರ ಕೃಷ್ಣನಿಂದ ಮಗು ಪಡೆದ ಯುವತಿ ಕೇಸ್ ಗೆ ಬಿಗ್ ಟ್ವಿಸ್ಟ್

ಮಾನಸಿಕ ಒತ್ತಡ ಕಡಿಮೆ ಮಾಡುವುದು ಹೇಗೆ, ಈ ವಿಧಾನ ಅನುಸರಿಸಿ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments