Webdunia - Bharat's app for daily news and videos

Install App

ಬೆಂಗಳೂರು ಹಾಲು ಕರೆಯುವ ದನ ಎಂದ ಕರಂದ್ಲಾಜೆ

Webdunia
ಶುಕ್ರವಾರ, 25 ಆಗಸ್ಟ್ 2023 (14:04 IST)
ಡಿ.ಕೆ. ಶಿವಕುಮಾರ್‌ ಬೆಂಗಳೂರಿಗೆ ಮಾತ್ರ ಒತ್ತು ನೀಡುತ್ತಿರುವ ಕುರಿತು ಮಾತನಾಡಿದ ಡಿ ಕೆ ಶಿವಕುಮಾರ್ ಬೆಂಗಳೂರು ಹಾಲು ಕರೆಯುವ ದನ.ಬೇರೆ ಯಾವ ಅಭಿವೃದ್ಧಿ ಕೆಲಸವೂ ನಡೆಯುತ್ತಿಲ್ಲ.ಈಶಾನ್ಯ ರಾಜ್ಯದ ಪುಟ್ಟ ಅಂಗಡಿಗಳಿಂದ ನಿಯೋಗ ಬಂದಿತ್ತು.ಅಲ್ಲಿಯವರಿಂದಲೂ ಬಿಬಿಎಂಪಿ ಮಾಸಿಕ 15 ಸಾವಿರ ರೂ. ಕೇಳುತ್ತಿದ್ದಾರೆ.ಬೆಂಗಳೂರು ಬಿಡಬೇಕಾಗುತ್ತದೆ ಎನ್ನುತ್ತಿದ್ದಾರೆ.ಇದು ಇವತ್ತು ಕರ್ನಾಟಕದ ಸ್ಥಿತಿ.ಯಾವ ಅಧಿಕಾರಿಗಳೂ ಸಮಾಧಾನದಲ್ಲಿಲ್ಲ.ವರ್ಗಾವಣೆಯಾದ ಅಧಿಕಾರಿಗಳಿಗೆ ಸ್ಥಳ ನೀಡಿಲ್ಲ.ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಈ  ರೀತಿ ಆಗಿದೆ.ಇದು ಈಗಿನ ಕರ್ನಾಟಕದ ಸ್ಥಿತಿ ಎಂದು ಶೋಭಾ ಕರಂದ್ಲಾಜೆ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments