Webdunia - Bharat's app for daily news and videos

Install App

ಕರವೇ ನಾರಾಯಣಗೌಡ ಮತ್ತೆ ಅರೆಸ್ಟ್‌

geetha
ಮಂಗಳವಾರ, 9 ಜನವರಿ 2024 (14:46 IST)
ಬೆಂಗಳೂರು-ಕನ್ನಡ ನಾಮಫಲಕ ಹೋರಾಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲಿನಿಂದ ಬಿಡುಗಡೆಯಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ ಮತ್ತೆ ಅರೆಸ್ಟ್‌ ಆಗಿದ್ದಾರೆ. ಶನಿವಾರ ಜಾಮೀನು ದೊರೆತ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಪರಪ್ಪನ ಅಗ್ರಹಾರದಿಂದ ನಾರಾಯಣ ಗೌಡ ಬಿಡುಗಡೆಯಾಗಿದ್ದರು. ಬಿಡುಗಡೆ ಆಗುತ್ತಿದ್ದಂತೆ ಕುಮಾರಸ್ವಾಮಿ ಲೇಔಟ್‌ ಪೊಲೀಸರು ನಾರಾಯಣ ಗೌಡರನ್ನು ಜೈಲಿನ ಮೊದಲ ಗೇಟ್‌ನಲ್ಲೇ ವಶಕ್ಕೆ ಪಡೆದಿದ್ದಾರೆ. 2017ರ ಸಾರ್ವಜನಿಕ ಆಸ್ತಿನಾಶ, ಅಧಿಕಾರಿಗಳಿಗೆ ಅಡ್ಡಿ ಪ್ರಕರಣದಲ್ಲಿ ಮತ್ತೆ ನಾರಾಯಣ ಗೌಡರನ್ನು ಬಂಧಿಸಲಾಗಿದೆ. ಪೊಲೀಸರು ನಾರಾಯಣಗೌಡರನ್ನು ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಪಾದಯಾತ್ರೆ ಆರಂಭಿಸಿದ್ದೇ ತಡ ಸರ್ಕಾರಕ್ಕೆ ಹೆದರಿಕೆ ಶುರು: ವಿಜಯೇಂದ್ರ

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸಿಇಒ ಆಗಿ ಏರ್‌ ಮಾರ್ಷಲ್ ಜೀತೇಂದ್ರ ಮಿಶ್ರಾ

ಆಸ್ತಿ ಆಸೆಗೆ ಹೆತ್ತ ತಂದೆ, ತಾಯಿ ಎಂದೂ ನೋಡದೇ ಮಕ್ಕಳು ನಡು ರಸ್ತೆಯಲ್ಲಿ ಹೀಗೆ ಮಾಡೋದಾ.. Video

ನಮಗೆ ದೇವರಂತೆ, ನೇಪಾಳ-ಭಾರತ ಮೈತ್ರಿ ಭವನದಲ್ಲಿ ಸಂತ್ರಸ್ತರಿಗೆ ನೆರವು, ಬೆಂಬಲಕ್ಕಾಗಿ ಭಾರತಕ್ಕೆ ಕೃತಜ್ಞತೆ

ಮೊದಲ ಸಿಇಒರನ್ನು ನಿರ್ಧರಿಸಲು ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್‌ನ ಸಭೆ ಶುರು

ಮುಂದಿನ ಸುದ್ದಿ
Show comments