Webdunia - Bharat's app for daily news and videos

Install App

ಮೈಸೂರು ಬ್ಯಾಂಕ್ ಸರ್ಕಲ್`ನಲ್ಲಿದ್ದ ಕನ್ನಡ ಚಳುವಳಿಯನ್ನ ಬೀದರ್`ವರೆಗೆ ಕೊಂಡೊಯ್ದಿದ್ದೇವೆ: ನಾರಾಯಣಗೌಡ

Webdunia
ಸೋಮವಾರ, 12 ಜೂನ್ 2017 (13:58 IST)
ಈ ನಾಡಿನ ಹಿತ ಚಿಂತನೆ ಇರುವುದಾದರೆ ನಮ್ಮ ಪ್ರತಿಷ್ಠೆಗಳನ್ನ ಬಿಟ್ಟು ಹೋರಾಟ ನಡೆಸೋಣ, ಇಲ್ಲವೆ ತೆಪ್ಪಗೆ ಇರೋಣ ಎಂದು ಕರವೇ ಅಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ.

ಕನ್ನಡಕ್ಕಾಗಿ ನಿಜವಾಗಿ ಹೋರಾಟ ನಡೆಸಿದ್ದು ಕರ್ನಾಟಕ ರಕ್ಷಣಾ ವೇದಿಕೆ. ಕರವೇ ಏನೆಂಬುದು ರಾಜ್ಯದ ಜನರಿಗೆ ಗೊತ್ತಿದೆ. ಮೈಸೂರು ಬ್ಯಾಂಕ್ ಸರ್ಕಲ್`ನಲ್ಲಿದ್ದ ಕನ್ನಡ ಚಳುವಳಿಯನ್ನ ಬೀದರ್`ವರೆಗೆ ಕೊಂಡೊಯ್ದಿದ್ದೇವೆ. ಕನ್ನಡ ಶಾಲು, ಬಾವುಟವನ್ನ ಮೂಲೆ ಮೂಲೆಗೂ ಕೊಂಡೊಯ್ದಿದ್ದೇವೆ ಎಂದು ನಾರಾಯಣಗೌಡರು ಖಾಸಗಿ ಚಾನಲ್`ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಾಣವನ್ನ ಒತ್ತೆ ಇಟ್ಟು ಕನ್ನಡಕ್ಕಾಗಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹೋರಾಟ ನಡೆಸಿದ್ದಾರೆ. ನಮ್ಮ ಮೇಲೆ 920ಕ್ಕೂ ಅಧಿಕ ಕೇಸ್`ಗಳಿವೆ. ಎಲ್ಲೋ ಕೂತು ಬಂದ್ ಬಂದ್ ಬಂದ್ ಎಂದರೆ ಆಗುವುದಿಲ್ಲ. ಕರ್ನಾಟಕ ಬಂದ್ ಎಂದರೆ ಕೇವಲ ಬೆಂಗಳೂರು ಬಂದ್ ಅಲ್ಲ ಎಂದು ನಾರಾಯಣಗೌಡರು ಹೇಳಿದ್ದಾರೆ. 

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments