Webdunia - Bharat's app for daily news and videos

Install App

ಮೈಸೂರು ಬ್ಯಾಂಕ್ ಸರ್ಕಲ್`ನಲ್ಲಿದ್ದ ಕನ್ನಡ ಚಳುವಳಿಯನ್ನ ಬೀದರ್`ವರೆಗೆ ಕೊಂಡೊಯ್ದಿದ್ದೇವೆ: ನಾರಾಯಣಗೌಡ

Webdunia
ಸೋಮವಾರ, 12 ಜೂನ್ 2017 (13:58 IST)
ಈ ನಾಡಿನ ಹಿತ ಚಿಂತನೆ ಇರುವುದಾದರೆ ನಮ್ಮ ಪ್ರತಿಷ್ಠೆಗಳನ್ನ ಬಿಟ್ಟು ಹೋರಾಟ ನಡೆಸೋಣ, ಇಲ್ಲವೆ ತೆಪ್ಪಗೆ ಇರೋಣ ಎಂದು ಕರವೇ ಅಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ.

ಕನ್ನಡಕ್ಕಾಗಿ ನಿಜವಾಗಿ ಹೋರಾಟ ನಡೆಸಿದ್ದು ಕರ್ನಾಟಕ ರಕ್ಷಣಾ ವೇದಿಕೆ. ಕರವೇ ಏನೆಂಬುದು ರಾಜ್ಯದ ಜನರಿಗೆ ಗೊತ್ತಿದೆ. ಮೈಸೂರು ಬ್ಯಾಂಕ್ ಸರ್ಕಲ್`ನಲ್ಲಿದ್ದ ಕನ್ನಡ ಚಳುವಳಿಯನ್ನ ಬೀದರ್`ವರೆಗೆ ಕೊಂಡೊಯ್ದಿದ್ದೇವೆ. ಕನ್ನಡ ಶಾಲು, ಬಾವುಟವನ್ನ ಮೂಲೆ ಮೂಲೆಗೂ ಕೊಂಡೊಯ್ದಿದ್ದೇವೆ ಎಂದು ನಾರಾಯಣಗೌಡರು ಖಾಸಗಿ ಚಾನಲ್`ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಾಣವನ್ನ ಒತ್ತೆ ಇಟ್ಟು ಕನ್ನಡಕ್ಕಾಗಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹೋರಾಟ ನಡೆಸಿದ್ದಾರೆ. ನಮ್ಮ ಮೇಲೆ 920ಕ್ಕೂ ಅಧಿಕ ಕೇಸ್`ಗಳಿವೆ. ಎಲ್ಲೋ ಕೂತು ಬಂದ್ ಬಂದ್ ಬಂದ್ ಎಂದರೆ ಆಗುವುದಿಲ್ಲ. ಕರ್ನಾಟಕ ಬಂದ್ ಎಂದರೆ ಕೇವಲ ಬೆಂಗಳೂರು ಬಂದ್ ಅಲ್ಲ ಎಂದು ನಾರಾಯಣಗೌಡರು ಹೇಳಿದ್ದಾರೆ. 

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments