Webdunia - Bharat's app for daily news and videos

Install App

ಹಂಪಿ ಉತ್ಸವದ ಮೇಲೆ ಬರದ ಕರಿನೆರಳು!

Webdunia
ಬುಧವಾರ, 21 ನವೆಂಬರ್ 2018 (18:29 IST)
ವಿಶ್ವವಿಖ್ಯಾತ ಹಂಪಿ ಉತ್ಸವ ಎಂದರೆ ಅದರ ಸೊಬಗೇ ಬಲು ಸುಂದರ. ನಾಡಿನ ಜನರಿಗೆ ಅಷ್ಟೇ ಅಲ್ಲ, ಇದು ವಿದೇಶಿಗರಿಗೂ ಅಚ್ಚುಮೆಚ್ಚು. ಆದರೆ ಈ ಬಾರಿ ಹಂಪಿ ಉತ್ಸವ ಆಚರಿಸುವುದು ತುಸು ಅನುಮಾನ ಮೂಡಿಸಿದೆ.

ಬಳ್ಳಾರಿಯ ಎಲ್ಲ ತಾಲೂಕುಗಳನ್ನು ಸರಕಾರ ಈಗಾಗಲೇ ಬರ ಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಿದೆ. ಹೀಗಾಗಿ ಬರದ ಛಾಯೆ ಉತ್ಸವದ ಬೀಳುವ ಲಕ್ಷಣ ಕಂಡು ಬರುತ್ತಿದೆ.

ಬಳ್ಳಾರಿಯಲ್ಲಿ ಮಾತನಾಡಿರುವ ಸಚಿವ ಡಿ.ಕೆ.ಶಿವಕುಮಾರ್, ಜಿಲ್ಲೆಯಲ್ಲಿ ಬರಗಾಲ ಆವರಿಸಿದೆ. ಇಂತಹ ಸಂದರ್ಭದಲ್ಲಿ ಹಂಪಿ ಉತ್ಸವ ಆಚರಣೆ ಮಾಡಬೇಕೆ ಅಥವಾ ಬೇಡವೇ ಎಂಬುದರ ಕುರಿತು ಸರಕಾರದ ಮಟ್ಟದಲ್ಲಿ ಚರ್ಚೆ ಮಾಡುತ್ತೇವೆ ಎಂದಿದ್ದಾರೆ. ಆ ಮೂಲಕ ಈ ಬಾರಿ ಹಂಪಿ ಉತ್ಸವ ನಡೆಯುವುದು ಅನುಮಾನ ಮೂಡಿಸಿದಂತಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments