Webdunia - Bharat's app for daily news and videos

Install App

ಹಂಪಿ ಉತ್ಸವದ ಮೇಲೆ ಬರದ ಕರಿನೆರಳು!

Webdunia
ಬುಧವಾರ, 21 ನವೆಂಬರ್ 2018 (18:29 IST)
ವಿಶ್ವವಿಖ್ಯಾತ ಹಂಪಿ ಉತ್ಸವ ಎಂದರೆ ಅದರ ಸೊಬಗೇ ಬಲು ಸುಂದರ. ನಾಡಿನ ಜನರಿಗೆ ಅಷ್ಟೇ ಅಲ್ಲ, ಇದು ವಿದೇಶಿಗರಿಗೂ ಅಚ್ಚುಮೆಚ್ಚು. ಆದರೆ ಈ ಬಾರಿ ಹಂಪಿ ಉತ್ಸವ ಆಚರಿಸುವುದು ತುಸು ಅನುಮಾನ ಮೂಡಿಸಿದೆ.

ಬಳ್ಳಾರಿಯ ಎಲ್ಲ ತಾಲೂಕುಗಳನ್ನು ಸರಕಾರ ಈಗಾಗಲೇ ಬರ ಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಿದೆ. ಹೀಗಾಗಿ ಬರದ ಛಾಯೆ ಉತ್ಸವದ ಬೀಳುವ ಲಕ್ಷಣ ಕಂಡು ಬರುತ್ತಿದೆ.

ಬಳ್ಳಾರಿಯಲ್ಲಿ ಮಾತನಾಡಿರುವ ಸಚಿವ ಡಿ.ಕೆ.ಶಿವಕುಮಾರ್, ಜಿಲ್ಲೆಯಲ್ಲಿ ಬರಗಾಲ ಆವರಿಸಿದೆ. ಇಂತಹ ಸಂದರ್ಭದಲ್ಲಿ ಹಂಪಿ ಉತ್ಸವ ಆಚರಣೆ ಮಾಡಬೇಕೆ ಅಥವಾ ಬೇಡವೇ ಎಂಬುದರ ಕುರಿತು ಸರಕಾರದ ಮಟ್ಟದಲ್ಲಿ ಚರ್ಚೆ ಮಾಡುತ್ತೇವೆ ಎಂದಿದ್ದಾರೆ. ಆ ಮೂಲಕ ಈ ಬಾರಿ ಹಂಪಿ ಉತ್ಸವ ನಡೆಯುವುದು ಅನುಮಾನ ಮೂಡಿಸಿದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments