Webdunia - Bharat's app for daily news and videos

Install App

ಉಪಚುನಾವಣೆ ಫಲಿತಾಂಶ ಬಳಿಕ 7 ಸಚಿವರಿಗೆ ಕೊಕ್, ಅದರಲ್ಲಿ ಈ ಸಚಿವರ ತಲೆದಂಡ ಫಿಕ್ಸ್

Krishnaveni K
ಶುಕ್ರವಾರ, 22 ನವೆಂಬರ್ 2024 (10:58 IST)
ಬೆಂಗಳೂರು: ಕರ್ನಾಟಕದಲ್ಲಿ ನಾಳೆ ಉಪಚುನಾವಣೆ ಫಲಿತಾಂಶ ಬರಲಿದ್ದು, ಈ ಫಲಿತಾಂಶದ ಬಳಿಕ 7 ರಿಂದ 8 ಸಚಿವರಿಗೆ ಕೊಕ್ ನೀಡಲಾಗುತ್ತದೆ ಎಂಬ ಸುದ್ದಿ ದಟ್ಟವಾಗಿದೆ. ಅದರಲ್ಲೂ ಈ ಸಚಿವರ ತಲೆದಂಡವಂತೂ ಫಿಕ್ಸ್ ಎನ್ನಲಾಗಿದೆ.

ಕರ್ನಾಟಕದಲ್ಲಿ ಮೂರು ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದ್ದು, ನಾಳೆ ಫಲಿತಾಂಶ ಪ್ರಕಟವಾಗಲಿದೆ. ಮತದಾನೋತ್ತರ ಸಮೀಕ್ಷೆಗಳ ಪ್ರಕಾರ ಎರಡು ಎನ್ ಡಿಎ ಮತ್ತು ಒಂದು ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಗೆಲ್ಲಬಹುದು ಎನ್ನಲಾಗಿದೆ. ಅದರಂತೆ ಸಂಡೂರು ಕಾಂಗ್ರೆಸ್ ಪಾಲಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಈ ಉಪಚುನಾವಣೆ ಫಲಿತಾಂಶ ಬಳಿಕ ರಾಜ್ಯ ಸರ್ಕಾರದ ಸಚಿವರಲ್ಲೂ ಬದಲಾವಣೆಗಳಾಗಲಿವೆ. 7 ರಿಂದ 8 ಸಚಿವರ ಬದಲಾವಣೆಯಾಗಲಿದೆ ಎಂಬ ಸುದ್ದಿಗಳಿವೆ. ಅದರಲ್ಲೂ ಅಬಕಾರೀ ಸಚಿವರಾಗಿರುವ ಆರ್ ಬಿ ತಿಮ್ಮಾಪುರಗೆ ಕೊಕ್ ಕೊಡುವುದು ಖಚಿತ ಎನ್ನಲಾಗಿದೆ.

ಅಬಕಾರಿ ಇಲಾಖೆಯಲ್ಲಿ ಸಾಕಷ್ಟು ಅಕ್ರಮವಾಗಿರುವ ಬಗ್ಗೆ ಸರ್ಕಾರ ಟೀಕೆಗೆ ಗುರಿಯಾಗಿದೆ. ಈ ಕಾರಣಕ್ಕೆ ತಿಮ್ಮಾಪುರ ತಲೆದಂಡವಾಗಲಿದೆ ಎನ್ನಲಾಗಿದೆ. ಅವರ ಬದಲಿಗೆ ವಾಲ್ಮೀಕಿ ಹಗರಣದಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಾಗೇಂದ್ರ ಮತ್ತೆ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ. ಒಟ್ಟಿನಲ್ಲಿ ಈ ಉಪಚುನಾವಣೆ ಬಳಿಕ ಸರ್ಕಾರದಲ್ಲಿ ಬದಲಾವಣೆ ಖಚಿತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

ಮುಂದಿನ ಸುದ್ದಿ
Show comments