Webdunia - Bharat's app for daily news and videos

Install App

ಜಲವಿವಾದ ಬಗೆಹರಿಸಿಕೊಳ್ಳಲು ಕರ್ನಾಟಕ- ಮಾಹಾರಾಷ್ಟ್ರ ಸಹಮತ

Webdunia
ಶುಕ್ರವಾರ, 6 ಆಗಸ್ಟ್ 2021 (20:18 IST)
ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಶರದ್ ಪವಾರ್ ಅವರ ಜೊತೆ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ  ಸೌಹಾರ್ದಯುತ ಮಾತುಕತೆ ನಡರಸಿದ್ರು.ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಮಾತುಕತೆ ನಡೆಸಿದ್ರು.
 
ಕರ್ನಾಟಕ- ಮಹಾರಾಷ್ಟ್ರ  ರಾಜ್ಯಗಳ ನಡುವಿನ ನೀರು ಹಂಚಿಕೆ ವಿಷಯದ ಕುರಿತು ಸಮಾಲೋಚನೆ ನಡೆಯಿತ್ತು. ತದನಂತರಪ್ರವಾಹದ ಸಂದರ್ಭದಲ್ಲಿ ಪರಸ್ಪರ ಸಹಕಾರಪರಸ್ಪರ ಮಾತುಕತೆ ಮೂಲಕ ಸೌಹಾರ್ದಯುತವಾಗಿ ಜಲ ವಿವಾದಗಳನ್ನು ಬಗೆಹರಿಸಿಕೊಳ್ಳುವ ಸಂಬಂಧ ಪವಾರ್ ಬೊಮ್ಮಾಯಿ ನಡುವೆ ಮಾತುಕತೆ ನಡೆಯಿತ್ತು.
 
ಉಭಯ ರಾಜ್ಯಗಳ  ನಡುವಿನ ಅಂತರರಾಜ್ಯ ಜಲ ವಿಷಯ ಮತ್ತು ನದಿ ನೀರು ಹಂಚಿಕೆ ಕುರಿತು ವಿಸ್ತೃತ ಚರ್ಚೆ ನಡೆಸಲು ಶೀಘ್ರದಲ್ಲಿ ಸಭೆ ನಡೆಸಲು ಸಹಮತಈ ಕುರಿತಂತೆ ನವದೆಹಲಿಯಲ್ಲಿ ಸಭೆ ನಿಗದಿ ಮಾಡುವ ಸಂಬಂಧ ವಿಸ್ತೃತವಾಗಿ ಚರ್ಚೆ ನಡೆಸಿದ್ರು.
water

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments