Webdunia - Bharat's app for daily news and videos

Install App

ಕರ್ನಾಟಕ ಗಡಿ ದಾಟಲು ಕೇರಳೀಯರಿಗೆ ಈ ಸರ್ಟಿಫಿಕೇಟ್ ಬೇಕು!

Webdunia
ಭಾನುವಾರ, 12 ಏಪ್ರಿಲ್ 2020 (08:51 IST)
ಮಂಗಳೂರು: ಕೊರೋನಾವೈರಸ್ ಹರಡದಂತೆ ತಡೆಯಲು ಕರ್ನಾಟಕ ತಲಪಾಡಿಯಲ್ಲಿ ಗಡಿ ಮುಚ್ಚಿದ್ದು, ಕೋರ್ಟ್ ಮಧ‍್ಯಸ್ಥಿಕೆಯಿಂದಾಗಿ ಷರತ್ತಿನ ಮೇರೆಗೆ ಕೇರಳೀಯರಿಗೆ ಗಡಿ ತೆರೆಯಲು ನಿರ್ಧರಿಸಿದೆ.


ಆದರೆ ಕೊರೋನಾ ಸೋಂಕಿತರಾಗಿದ್ದರೆ ಕೇರಳದವರು ಗಡಿ ದಾಟಿ ಮಂಗಳೂರಿಗೆ ಸಾಗಲು ಅವಕಾಶ ನೀಡಲ್ಲ ಎಂದು ಕರ್ನಾಟಕ ಸ್ಪಷ್ಟವಾಗಿ ತಿಳಿಸಿದೆ.

ಹೀಗಾಗಿ ಈಗ ಕೇರಳದಿಂದ ಆಂಬ್ಯುಲೆನ್ಸ್ ಗಳಲ್ಲಿ ಬರುವ ರೋಗಿಗಳು ಕಡ್ಡಾಯವಾಗಿ ಕೊರೋನಾ ರೋಗಿಗಳಲ್ಲ ಎಂಬ ಸರ್ಟಿಫಿಕೇಟ್ ಹಿಡಿದು ಬರಬೇಕು. ಇಲ್ಲದೇ ಹೋದರೆ ಗಡಿ ದಾಟಲು ಕರ್ನಾಟಕ ಅವಕಾಶ ನೀಡುತ್ತಿಲ್ಲ. ಈ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಧರ್ಮಸ್ಥಳ: 6 ಅಡಿ ಅಗೆದರೂ ಸಿಗದ ಕಳೆಬರಹ, ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೀರ್ಪಿಗಾಗಿ ಕಾಯುತ್ತಿದ್ದ ಪ್ರಜ್ವಲ್ ರೇವಣ್ಣಗೆ ಶಾಕ್: ಕೋರ್ಟ್ ಹೇಳಿದ್ದೇನು

ಧರ್ಮಸ್ಥಳ ಕೇಸ್: ಪೊಲೀಸರಿಗೂ ಸಂಕಷ್ಟ ತಂದಿಟ್ಟ ಎಸ್ಐಟಿ ಆರ್ಡರ್

ಮುಂದಿನ ಸುದ್ದಿ
Show comments