Webdunia - Bharat's app for daily news and videos

Install App

ಕರ್ನಾಟಕಕ್ಕೂ ಮಿಡತೆಗಳ ಭೀತಿ: ಕಟ್ಟೆಚ್ಚರ ವಹಿಸಲು ರೈತರಿಗೆ ಸೂಚನೆ

Webdunia
ಗುರುವಾರ, 28 ಮೇ 2020 (10:29 IST)
ಬೆಂಗಳೂರು: ಕೊರೋನಾ ಭೀತಿಯಲ್ಲಿರುವ ದೇಶಕ್ಕೆ ಈಗ ಮಿಡತೆಗಳಿಂದ ಕಾಟ ಶುರುವಾಗಿದೆ. ಮಹಾರಾಷ್ಟ್ರ ಮೂಲಕ ಕರ್ನಾಟಕಕ್ಕೂ ಕಾಲಿಡುವ ಭೀತಿ ಎದುರಾಗಿದೆ.

 

ಈಗಾಗಲೇ ಉತ್ತರ ಭಾರತದ ರಾಜ್ಯಗಳಾದ ರಾಜಸ್ಥಾನ, ಗುಜರಾತ್, ಉತ್ತರ ಪ್ರದೇಶದಲ್ಲಿ ಮಿಡತೆಗಳ ಕಾಟಕ್ಕೆ ತುತ್ತಾಗಿದೆ. ಲಕ್ಷಾಂತರ ಸಂಖ್ಯೆಯಲ್ಲಿ ದಾಂಗುಡಿಯಿಡುವ ಮಿಡತೆಗಳಿಂದ ಬೆಳೆಗಳಿಗೆ ಅಪಾರ ಪ್ರಮಾಣದ ನಷ್ಟ ಎದುರಾಗಬಹುದಾಗಿದೆ.

ಇದೀಗ ಮಹಾರಾಷ್ಟ್ರ ಮೂಲಕ ಕರ್ನಾಟಕದ ಉತ್ತರ ಭಾಗಗಳಿಗೂ ಮಿಡತೆಗಳು ವ್ಯಾಪಿಸುವ ಭಯ ಎದುರಾಗಿದೆ. ಹೀಗಾಗಿ ರೈತರಿಗೆ ಎಚ್ಚರಿಕೆಯಿಂದಿರುವಂತೆ ಕೃಷಿ ಇಲಾಖೆ ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments