Webdunia - Bharat's app for daily news and videos

Install App

ಕರ್ನಾಟಕಕ್ಕೂ ಮಿಡತೆಗಳ ಭೀತಿ: ಕಟ್ಟೆಚ್ಚರ ವಹಿಸಲು ರೈತರಿಗೆ ಸೂಚನೆ

Webdunia
ಗುರುವಾರ, 28 ಮೇ 2020 (10:29 IST)
ಬೆಂಗಳೂರು: ಕೊರೋನಾ ಭೀತಿಯಲ್ಲಿರುವ ದೇಶಕ್ಕೆ ಈಗ ಮಿಡತೆಗಳಿಂದ ಕಾಟ ಶುರುವಾಗಿದೆ. ಮಹಾರಾಷ್ಟ್ರ ಮೂಲಕ ಕರ್ನಾಟಕಕ್ಕೂ ಕಾಲಿಡುವ ಭೀತಿ ಎದುರಾಗಿದೆ.

 

ಈಗಾಗಲೇ ಉತ್ತರ ಭಾರತದ ರಾಜ್ಯಗಳಾದ ರಾಜಸ್ಥಾನ, ಗುಜರಾತ್, ಉತ್ತರ ಪ್ರದೇಶದಲ್ಲಿ ಮಿಡತೆಗಳ ಕಾಟಕ್ಕೆ ತುತ್ತಾಗಿದೆ. ಲಕ್ಷಾಂತರ ಸಂಖ್ಯೆಯಲ್ಲಿ ದಾಂಗುಡಿಯಿಡುವ ಮಿಡತೆಗಳಿಂದ ಬೆಳೆಗಳಿಗೆ ಅಪಾರ ಪ್ರಮಾಣದ ನಷ್ಟ ಎದುರಾಗಬಹುದಾಗಿದೆ.

ಇದೀಗ ಮಹಾರಾಷ್ಟ್ರ ಮೂಲಕ ಕರ್ನಾಟಕದ ಉತ್ತರ ಭಾಗಗಳಿಗೂ ಮಿಡತೆಗಳು ವ್ಯಾಪಿಸುವ ಭಯ ಎದುರಾಗಿದೆ. ಹೀಗಾಗಿ ರೈತರಿಗೆ ಎಚ್ಚರಿಕೆಯಿಂದಿರುವಂತೆ ಕೃಷಿ ಇಲಾಖೆ ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments