Webdunia - Bharat's app for daily news and videos

Install App

Karnataka Annabhagya scheme: ದುಡ್ಡಿಲ್ಲ, ಅಕ್ಕಿ ಕೊಡಲು ಮುಂದಾದ ರಾಜ್ಯ ಸರ್ಕಾರ

Krishnaveni K
ಬುಧವಾರ, 19 ಫೆಬ್ರವರಿ 2025 (13:52 IST)
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯದ ಬಾಬ್ತು ನೀಡಬೇಕಾದ ಅಕ್ಕಿ ಕೊಡಲು ರಾಜ್ಯದ ಬಳಿ ದುಡ್ಡಿಲ್ಲ. ಹೀಗಾಗಿ ಈಗ ಅಕ್ಕಿ ಕೊಡಲು ತೀರ್ಮಾನಿಸಿದೆ.

ಕರ್ನಾಟಕ ಗ್ಯಾರಂಟಿಗಳ ಪೈಕಿ ಈಗ ಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯ ಬಾಬ್ತು ಫಲಾನುಭವಿಗಳ ಖಾತೆಗೆ ಹಾಕದೇ ಮೂರು ತಿಂಗಳಾಗಿದೆ. ಹೀಗಾಗಿ ಜನ ಆಕ್ರೋಶಗೊಂಡಿದ್ದಾರೆ. ಮಾಧ್ಯಮಗಳೂ ಎಲ್ಲೇ ಹೋದರೂ ಸಚಿವರುಗಳನ್ನು ಇದೇ ಪ್ರಶ್ನೆ ಮಾಡುತ್ತಿದ್ದಾರೆ.

ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಈಗ ಜನರಲ್ಲಿ ಅನುಮಾನ ಮೂಡಿದೆ. ಹೀಗಾಗಿ ಸರ್ಕಾರಕ್ಕೆ ಕಪ್ಪು ಚುಕ್ಕೆಯಾಗಬಾರದು ಎಂಬ ದೃಷ್ಟಿಯಿಂದ ರಾಜ್ಯ ಸರ್ಕಾರ ದುಡ್ಡಿನ ಬದಲು ಅಕ್ಕಿಯನ್ನೇ ಕೊಡಲು ಮುಂದಾಗಿದೆ.

ಅಕ್ಕಿಯ ಬಾಬ್ತು ಪ್ರತೀ ಕೆ.ಜಿ.ಗೆ 34 ರೂ. ನಂತೆ 5 ಕೆ.ಜಿ. ಅಕ್ಕಿಯ ಬೆಲೆಯನ್ನು ಫಲಾನುಭವಿಗಳಿಗೆ ನೀಡಲಾಗುತ್ತಿತ್ತು. ಆದರೆ ಈಗ ಅಕ್ಕಿಗೆ 22-28 ರೂ.ಗಳಿಗೆ ಸಿಗುತ್ತಿದೆ. ಹೀಗಾಗಿ ಹಣದ ಬದಲು ಅಕ್ಕಿಯನ್ನೇ ಕೊಡಲು ಸರ್ಕಾರ ತೀರ್ಮಾನ ಮಾಡಿದೆ. ಇನ್ನು ಮುಂದೆ ಅಕ್ಕಿಯ ಹಣದ ಬದಲು ಅಕ್ಕಿಯನ್ನೇ ಕೊಡಲು ತೀರ್ಮಾನಿಸಿರುವುದಾಗಿ ಆಹಾರ ಸಚಿವ ಮುನಿಯಪ್ಪ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತ ವಿಶ್ವಗುರು ಆಗಬೇಕೆನ್ನುವುದ ಪ್ರಿಯಾಂಕ್‌ ಖರ್ಗೆಗೆ ಸಹಿಸಲಿಕ್ಕಾಗದ ಸಂಗತಿಯೇ: ಸಿಟಿ ರವಿ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷ ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಯಾರು ಗೊತ್ತಾ

ಗಣೇಶ ಹಬ್ಬ 2025: ವಿಶೇಷ ದಿನದಂದು ಪರಿಸರ ಜಾಗೃತಿ ಮೂಡಿಸಿದ ಮಂತ್ರಾಲಯ ಶ್ರೀಗಳು

ದಸರಾ ಉದ್ಘಾಟನೆ ಮುನ್ನಾ ಬಾನು ಮುಪ್ತಾಕ್‌ರಿಂದ ಸ್ಪಷ್ಟನೆ ಕೇಳಿದ ಯದುವೀರ್ ಒಡೆಯರ್‌

ನಾನು ಹುಟ್ಟು ಕಾಂಗ್ರೆಸ್ಸಿಗ, ನಾನು ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್ ಹೀಗಂದಿದ್ಯಾಕೆ

ಮುಂದಿನ ಸುದ್ದಿ
Show comments