Webdunia - Bharat's app for daily news and videos

Install App

ಕರ್ನಾಟಕ ಧ್ವಜಕ್ಕೆ ಕಾನೂನು ಮಾನ್ಯತೆ: ಫಲಿಸುತ್ತಾ ರಾಜ್ಯ ಸರ್ಕಾರದ ಯತ್ನ

Webdunia
ಮಂಗಳವಾರ, 18 ಜುಲೈ 2017 (11:22 IST)
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕರ್ನಾಟಕ ಧ್ವಜಕ್ಕೆ ಕಾನೂನು ಮಾನ್ಯತೆ ದೊರಕಿಸಿಕೊಡುವ ಪ್ರಯತ್ನ ನಡೆಸಿದೆ. ರಾಜ್ಯಕ್ಕೆ ಸ್ವಂತ ಧ್ವಜ ವಿನ್ಯಾಸಗೊಳಿಸಲು ಸರ್ಕಾರ 9 ಸದಸ್ಯರ ಸಮಿತಿ ನೇಮಿಸಿದೆ. ಧ್ವಜಕ್ಕೆ ಕಾನುನು ಮಾನ್ಯತೆ ನೀಡುವ ಸಂಬಂಧ ಸಮಿತಿ ವರದಿ ಸಲ್ಲಿಸಲಿದೆ.
 
ಒಂದೊಮ್ಮೆ ಕರ್ನಾಟಕ ಧ್ವಜಕ್ಕೆ ಕಾನೂನು ಮಾನ್ಯತೆ ದೊರೆತಲ್ಲಿ ಸಂವಿಧಾನದ 370ನೇ ಸೆಕ್ಷನ್ ಅಡಿ ವಿಶೇಷ ಸ್ಥಾನಮಾನ ಹೊಂದಿರುವ ಜಮ್ಮು-ಕಾಶ್ಮೀರದ ನಂತರ ಅಧಿಕೃತ ರಾಜ್ಯ ಧ್ವಜ ಹೊಂದಲಿರುವ ಎರಡನೆ ರಾಜ್ಯವಾಗಲಿದೆ.
 
ರಾಜ್ಯದ ಧ್ವಜಕ್ಕೆ ಕಾನೂನು ಮಾನ್ಯತೆ ನೀಡುವ ಕ್ರಮಕ್ಕೆ 2012ರಲ್ಲಿ ಬಿಜೆಪಿ ಸರ್ಕಾರ ತೀವ್ರ ಆಕ್ಷೇಪವ್ಯಕ್ತಪಡಿಸಿತ್ತು. ದೇಶದ ಐಕ್ಯತೆಗೆ ಅಡ್ಡಿ ಉಂಟುಮಾಡುವ ಕಾರಣ ಕೆಂಪು-ಹಳದಿಯ ಕನ್ನಡದ ಧ್ವಜವನ್ನು ಅಧಿಕೃತ ರಾಜ್ಯ ಧ್ವಜ ಎಂದು ಘೋಷಿಸಲು ಸಮ್ಮತಿ ಇಲ್ಲ ಎಂದು ಹೈಕೋರ್ಟ್ ಗೆ ಅಂದಿನ ಸರ್ಕಾರ ತಿಳಿಸಿತ್ತು. ಇನ್ನು ಹಿಂದಿ ಹೇರಿಕೆ ವಿಚಾರವಗೈ ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿರುವ ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಪ್ರತ್ಯೇಕ ಧ್ವಜ ಪ್ರಸ್ತಾಪ ಮುಂದಿಟ್ಟಿದ್ದು, ಈ ಬಗ್ಗೆ ಬಿಜೆಪಿ ಒಂದು ರಾಷ್ಟ್ರದಲ್ಲಿ ಎರಡು ಧ್ವಜಗಳಿರಲು ಸಾಧ್ಯವಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments