Webdunia - Bharat's app for daily news and videos

Install App

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಈಗ ಬಂಪರ್: ಇಂದಿನ ಮಾರುಕಟ್ಟೆ ದರ ಹೇಗಿದೆ ಡೀಟೈಲ್ಸ್

Krishnaveni K
ಶುಕ್ರವಾರ, 14 ಮಾರ್ಚ್ 2025 (10:44 IST)
ಬೆಂಗಳೂರು: ರಾಜ್ಯದ ಅಡಿಕೆ ಮತ್ತು ಕಾಳುಮೆಣಸು ಬೆಳೆಗಾರರಿಗೆ ಈಗ ಬಂಪರ್ ಎನ್ನಬಹುದು. ಪ್ರತಿನಿತ್ಯ ಬೆಲೆಯಲ್ಲಿ 5-10 ರೂ.ಗಳಷ್ಟು ಏರಿಕೆಯಾಗುತ್ತಲೇ ಇದೆ. ಇಂದಿನ ಮಾರುಕಟ್ಟೆ ದರ ಹೇಗಿದೆ ಇಲ್ಲಿದೆ ವಿವರ.

ಅಡಿಕೆಗೆ ಕ್ಯಾಂಪ್ಕೊ ಮತ್ತು ಖಾಸಗಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ದರ ಏರಿಕೆಯಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಈ ವಿದ್ಯಮಾನ ಕಂಡುಬರುತ್ತಿದೆ. ಹೀಗಾಗಿ ಅಡಿಕೆ ಬೆಳೆಗಾರರ ಮುಖದಲ್ಲಿ ಹರ್ಷ ಮೂಡಿದೆ. ಹೊಸ ಅಡಿಕೆಗೆ ನಿನ್ನೆ ಮಾರುಕಟ್ಟೆಯಲ್ಲಿ ಪ್ರತೀ ಕೆ.ಜಿ.ಗೆ ಗರಿಷ್ಠ 400 ರೂ.ಗಳಷ್ಟಿತ್ತು. ಫ್ರೆಶ್ ಚೋಲ್ ಅಡಿಕೆಗೆ ಗರಿಷ್ಠ 455 ರಷ್ಟಿತ್ತು. ಡಬಲ್ ಚೋಲ್ ಅಡಿಕೆಗೆ 495 ರೂ.ಗಳಷ್ಟು ದರವಿತ್ತು. ಇಂದೂ ಅದೇ ದರ ಮುಂದುವರಿದಿದೆ.

ಕಾಳುಮೆಣಸು ದರ
ಇನ್ನು ಕಾಳುಮೆಣಸು ಬೆಳೆಗಾರರಿಗೂ ಇದು ಲಾಭ ಮಾಡಿಕೊಳ್ಳಬಹುದಾದ ಸಮಯವಾಗಿದೆ. ಕಾಳುಮೆಣಸಿಗೆ ನಿನ್ನೆ ಗರಿಷ್ಠ 680 ರೂ.ಗಳಷ್ಟಿತ್ತು. ಇಂದು ಕೂಡಾ ಅದೇ ದರ ಮುಂದುವರಿದಿದೆ. ಇದೀಗ ಸೀಸನ್ ಕೂಡಾ ಆಗಿರುವುದರಿಂದ ಕಾಳುಮೆಣಸು ಇಟ್ಟುಕೊಂಡಿರುವವರು ಲಾಭ ಮಾಡಿಕೊಳ್ಳಬಹುದು. ಇನ್ನು, ಒಣಕೊಬ್ಬರಿ ಬೆಲೆ ಇಂದು ಗರಿಷ್ಠ 150 ರೂ.ಗಳಷ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿಬಾಬ ಮತ್ತು 40 ಕಳ್ಳರ ಕಥೆಯ ತದ್ರೂಪವೇ ಸಿದ್ದರಾಮಯ್ಯರ ತಂಡ: ಡಿ.ವಿ. ಸದಾನಂದಗೌಡ

ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ

DGP Om Prakash murder: ಮೀನು ಊಟ ಮಾಡುತ್ತಿರುವಾಗಲೇ ಓಂ ಪ್ರಕಾಶ್ ಮೇಲೆ ನಡೆದಿತ್ತು ಡೆಡ್ಲೀ ಅಟ್ಯಾಕ್

Pope Francis Passes away: ಕ್ಯಾಥೋಲಿಕ್ ಪರಮೋಚ್ಛ ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

Rahul Gandhi: ಚುನಾವಣೆ ಆಯೋಗವೇ ಅಕ್ರಮ ಮಾಡ್ತಿದೆ: ಅಮೆರಿಕಾದಲ್ಲಿ ಕಿಡಿ ಕಾರಿದ ರಾಹುಲ್ ಗಾಂಧಿ, ದೇಶದ್ರೋಹಿ ಎಂದ ಬಿಜೆಪಿ

ಮುಂದಿನ ಸುದ್ದಿ
Show comments