Webdunia - Bharat's app for daily news and videos

Install App

ರಾಹುಲ್ ಗಾಂಧಿ ಬಂದರೆಂದು ವಿಧಾನಸಭೆ ಕಲಾಪವೇ ರದ್ದಾಯ್ತು!

Webdunia
ಮಂಗಳವಾರ, 13 ಜೂನ್ 2017 (08:40 IST)
ಬೆಂಗಳೂರು: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನಿನ್ನೆ ಬೆಂಗಳೂರಿಗೆ ಭೇಟಿ ನೀಡಿದ್ದರು. ಈ ಹಿನ್ನಲೆಯಲ್ಲಿ ರಾಜ್ಯ ವಿಧಾನಸಭೆ ಹಾಗೂ ವಿಧಾನ ಪರಿಷತ್ ಅರ್ಧಕ್ಕೇ ಮೊಟಕುಗೊಳಿಸಲಾಗಿತ್ತು.

 
ಅಪರಾಹ್ನ ಪಕ್ಷದ ಮುಖಂಡರೊಂದಿಗೆ ಮುಂಬರುವ ಚುನಾವಣೆಯ ಕಾರ್ಯತಂತ್ರದೊಂದಿಗೆ ಚರ್ಚಿಸಲು ರಾಹುಲ್ ಸಭೆ ಕರೆದಿದ್ದರು. ಹೀಗಾಗಿ ಉಭಯ ಸದನಗಳಲ್ಲಿ ಶೂನ್ಯ ವೇಳೆ ಮುಗಿಯುತ್ತಿದ್ದಂತೆ ಕಲಾಪ ಮಂಗಳವಾರಕ್ಕೆ ಮುಂದೂಡಲಾಯಿತು.

ಸಿಎಂ ಸಿದ್ಧರಾಮಯ್ಯ ಸೇರಿದಂತೆ ಪಕ್ಷದ ನಾಯಕರೆಲ್ಲರೂ ಸಭೆಗೆ ಹಾಜರಾಗಬೇಕಾದ್ದರಿಂದ ಸದನ ತೊರೆದರು. ಹೀಗಾಗಿ ಸ್ಪೀಕರ್ ಸದನ ಮುಂದೂಡಿದರು. ವಿಶೇಷವೆಂದರೆ ವಿಪಕ್ಷಗಳೂ ಇದಕ್ಕೆ ಚಕಾರವೆತ್ತಲಿಲ್ಲ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments