Webdunia - Bharat's app for daily news and videos

Install App

ಇಂದೂ ವಿಶ್ವಾಸ ಮತ ನಡೆಯೋದು ಡೌಟು?!

Webdunia
ಸೋಮವಾರ, 22 ಜುಲೈ 2019 (08:53 IST)
ಬೆಂಗಳೂರು: ವಿಶ್ವಾಸ ಮತ ನಡೆಯುವುದು ಡೌಟು ಎಂದೇ ಹೇಳಲಾಗುತ್ತಿದೆ. ಇಂದೂ ಕೂಡಾ ವಿಶ್ವಾಸ ಮತ ಚರ್ಚೆ ನಡೆಸುತ್ತಾ ಕಾಲಹರಣ ಮಾಡಲು ಮೈತ್ರಿ ಪಕ್ಷಗಳು ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗುತ್ತಿದೆ.


ಇಂದೂ ಕೂಡಾ ಹಲವರು ಚರ್ಚೆಗೆ ಸಮಯ ಕೇಳಿದ್ದು ಈ ಮೂಲಕ ಇಂದೂ ಕೂಡಾ ಸ್ಪೀಕರ್ ಮತಕ್ಕೆ ಹಾಕಲು ಸಾಧ್ಯವಾಗುತ್ತದೆ ಎನ್ನಲಾಗದು. ಸುಪ್ರೀಂ ಕೋರ್ಟ್ ಇಂದು ಎರಡು ಅರ್ಜಿಗಳ ವಿಚಾರಣೆ ನಡೆಸಲಿದ್ದು, ಅದು ತಮಗೆ ಜೀವದಾನ ನೀಡಬಹುದು ಎಂಬ ಲೆಕ್ಕಾಚಾರದಲ್ಲಿ ಮೈತ್ರಿ ಪಕ್ಷಗಳಿದೆ.

ಈ ಕಾರಣಕ್ಕಾಗಿಯೇ ಆದಷ್ಟು ವಿಳಂಬ ದೋರಣೆ ಅನುಸರಿಸುವ ತಂತ್ರಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಜೋತು ಬೀಳಬಹುದು. ಒಂದು ವೇಳೆ ದೋಸ್ತಿ ಪಕ್ಷಗಳು ಈ ರೀತಿ ಮಾಡಿದರೆ ಇಂದೂ ಬಿಜೆಪಿ ಸುಮ್ಮನೆ ಕೂರಬಹುದು ಎನ್ನಲಾಗದು. ಮೈತ್ರಿ ಪಕ್ಷಗಳ ವಿರುದ್ಧ ಸಿಡಿದೆದ್ದು ಆರಂಭದಲ್ಲೇ ಮತಕ್ಕೆ ಹಾಕಲು ಪಟ್ಟು ಹಿಡಿಯಬಹುದು. ಒಟ್ಟಾರೆ ಇಂದಿನ ಕಲಾಪ ಕುತೂಹಲ ಕೆರಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments