ಇನ್ನೂ ಆರಂಭವಾಗದ ವಿಧಾನಸಭೆ ಕಲಾಪ: ಕಾರಣವೇನು ಗೊತ್ತಾ?!

Webdunia
ಶುಕ್ರವಾರ, 9 ಫೆಬ್ರವರಿ 2018 (11:20 IST)
ಬೆಂಗಳೂರು: ರಾಜ್ಯ ವಿಧಾನಸಭೆ ಕಲಾಪ ಸಾಮಾನ್ಯವಾಗಿ 11 ಗಂಟೆಗೆಲ್ಲಾ ಪ್ರಾರಂಭವಾಗುತ್ತದೆ. ಆದರೆ ಇಂದು ಮಾತ್ರ ಇನ್ನೂ ದಿನದ ಕಲಾಪ ಆರಂಭವಾಗಿಲ್ಲ.
 

ಅದಕ್ಕೆ ಕಾರಣ ಶಾಸಕರ ಗೈರು ಹಾಜರಿ. ಅಧಿವೇಶನ ಆರಂಭವಾಗಿ ಐದನೇ ದಿನಕ್ಕೆ ಕಾಲಿಟ್ಟರೂ ಇನ್ನೂ ಶಾಸಕರ ಪತ್ತೆಯಿಲ್ಲ. ಆರಂಭದ ದಿನದಲ್ಲೂ ಸದನದಲ್ಲಿ ಖಾಲಿ ಕುರ್ಚಿಗಳೇ ಎದ್ದು ಕಾಣುತ್ತಿವೆ.

ಕಲಾಪ ನಡೆಯಲು ಕನಿಷ್ಠ 24 ಶಾಸಕರಾದರೂ ಹಾಜರಿರಬೇಕು. ಆದರೆ ಸದಸ್ಯರ ಸಂಖ್ಯೆ 15 ರನ್ನೂ ದಾಟದ ಹಿನ್ನಲೆಯಲ್ಲಿ ಇಂದಿನ ಕಲಾಪ ಇನ್ನೂ ಆರಂಭವಾಗಿಲ್ಲ. ಜನರ ಸಮಸ್ಯೆಗಳಿಗೆ ಕಿವಿಯಾಗಬೇಕಾದ ಜನಪ್ರತಿನಿಧಿಗಳು ಸದನ ಕಲಾಪಗಳ ಬಗ್ಗೆ ಇಷ್ಟೊಂದು ಉದಾಸೀನ ಧೋರಣೆ ತೋರಿದರೆ ಪ್ರಜಾಪ್ರಭುತ್ವಕ್ಕೆ ಅರ್ಥವಿದೆಯೇ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಹಣ ಕರೆಕ್ಟ್ ಆಗಿ ಖಾತೆಗೆ ಬರಬೇಕೆಂದರೆ ಈ ಎರಡು ನಿಯಮ ಪಾಲಿಸಬೇಕು

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ಮುಂದಿನ ಸುದ್ದಿ
Show comments