Webdunia - Bharat's app for daily news and videos

Install App

ಇನ್ನೂ ಆರಂಭವಾಗದ ವಿಧಾನಸಭೆ ಕಲಾಪ: ಕಾರಣವೇನು ಗೊತ್ತಾ?!

Webdunia
ಶುಕ್ರವಾರ, 9 ಫೆಬ್ರವರಿ 2018 (11:20 IST)
ಬೆಂಗಳೂರು: ರಾಜ್ಯ ವಿಧಾನಸಭೆ ಕಲಾಪ ಸಾಮಾನ್ಯವಾಗಿ 11 ಗಂಟೆಗೆಲ್ಲಾ ಪ್ರಾರಂಭವಾಗುತ್ತದೆ. ಆದರೆ ಇಂದು ಮಾತ್ರ ಇನ್ನೂ ದಿನದ ಕಲಾಪ ಆರಂಭವಾಗಿಲ್ಲ.
 

ಅದಕ್ಕೆ ಕಾರಣ ಶಾಸಕರ ಗೈರು ಹಾಜರಿ. ಅಧಿವೇಶನ ಆರಂಭವಾಗಿ ಐದನೇ ದಿನಕ್ಕೆ ಕಾಲಿಟ್ಟರೂ ಇನ್ನೂ ಶಾಸಕರ ಪತ್ತೆಯಿಲ್ಲ. ಆರಂಭದ ದಿನದಲ್ಲೂ ಸದನದಲ್ಲಿ ಖಾಲಿ ಕುರ್ಚಿಗಳೇ ಎದ್ದು ಕಾಣುತ್ತಿವೆ.

ಕಲಾಪ ನಡೆಯಲು ಕನಿಷ್ಠ 24 ಶಾಸಕರಾದರೂ ಹಾಜರಿರಬೇಕು. ಆದರೆ ಸದಸ್ಯರ ಸಂಖ್ಯೆ 15 ರನ್ನೂ ದಾಟದ ಹಿನ್ನಲೆಯಲ್ಲಿ ಇಂದಿನ ಕಲಾಪ ಇನ್ನೂ ಆರಂಭವಾಗಿಲ್ಲ. ಜನರ ಸಮಸ್ಯೆಗಳಿಗೆ ಕಿವಿಯಾಗಬೇಕಾದ ಜನಪ್ರತಿನಿಧಿಗಳು ಸದನ ಕಲಾಪಗಳ ಬಗ್ಗೆ ಇಷ್ಟೊಂದು ಉದಾಸೀನ ಧೋರಣೆ ತೋರಿದರೆ ಪ್ರಜಾಪ್ರಭುತ್ವಕ್ಕೆ ಅರ್ಥವಿದೆಯೇ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments