Webdunia - Bharat's app for daily news and videos

Install App

Karnataka Assembly: ಅಮಾನತುಗೊಂಡ ಶಾಸಕರನ್ನು ಹೊರ ಹಾಕಿದ ಮಾರ್ಷಲ್ಸ್‌

Sampriya
ಶುಕ್ರವಾರ, 21 ಮಾರ್ಚ್ 2025 (17:37 IST)
Photo Courtesy X
ಬೆಂಗಳೂರು: ಸ್ಪೀಕರ್‌ ಪೀಠಕ್ಕೆ ಅಗೌರವ ತೋರಿ, ವಿಧಾನಸಭೆಯ ಕಲಾಪಕ್ಕೆ ಅಡ್ಡಿಪಡಿಸಿದ 18 ಬಿಜೆಪಿ ಶಾಸಕರನ್ನು ಆರು ತಿಂಗಳ ಕಾಲ ಅಮಾನತುಗೊಳಿಸಲಾಯಿತು. ಈ ವೇಳೆ ಸದನದಿಂದ ಹೊರಹೋಗದ ಶಾಸಕರನ್ನು ಮಾರ್ಷಲ್ ಹೊತ್ತು ಹೊರ ಹಾಕಿದರು.

ಬಿಜೆಪಿ ಶಾಸಕರು ಸದನದ ಬಾವಿಗೆ ಪ್ರವೇಶಿಸಿದಾಗ ಮತ್ತು ಸ್ಪೀಕರ್ ಯು.ಟಿ. ಅವರ ಕುರ್ಚಿಯ ಮೇಲೆ ಕಾಗದಗಳನ್ನು ಹರಿದು ಎಸೆದಾಗ ವಿಧಾನಸಭೆಯಲ್ಲಿ ಗದ್ದಲ ಉಂಟಾಯಿತು.

ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರಿಗೆ ಗುತ್ತಿಗೆ ಕೆಲಸದಲ್ಲಿ ನಾಲ್ಕು ಪ್ರತಿಶತ ಮೀಸಲಾತಿ ನೀಡುವ ಮಸೂದೆಯನ್ನು ಕರ್ನಾಟಕ ವಿಧಾನಸಭೆ ಅಂಗೀಕರಿಸಿತು.

ಇಂದು ಮುಂಜಾನೆ, ಕರ್ನಾಟಕ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಮೇಲೆ ಹನಿ ಟ್ರ್ಯಾಪ್ ಪ್ರಯತ್ನದ ಆರೋಪ ಹೊರಿಸಿದ ನಂತರ ರಾಜ್ಯ ವಿಧಾನಸಭೆಯಲ್ಲಿ ಗದ್ದಲ ಉಂಟಾಯಿತು.ಇದರಿಂದ 18ಬಿಜೆಪಿ ಶಾಸಕರನ್ನು 6ತಿಂಗಳ ಕಾಲ ಅಮಾನತುಗೊಳಿಸಲಾಯಿತು.

ಅಮಾನತುಗೊಂಡ ಎಲ್ಲ ಸದಸ್ಯರಿಗೆ ಸ್ವಯಂಪ್ರೇರಿತವಾಗಿ ಸದನದಿಂದ ಹೊರ ಹೋಗುವಂತೆ ಸಭಾಧ್ಯಕ್ಷರು ಮನವು ಮಾಡಿದ್ದರು. ಇನ್ನೂ ಹತ್ತು ನಿಮಿಷಗಳ ಕಾಲ ಮುಂದೂಡಲಲಾಯಿತು.  ಆದರೆ ಅಮಾನತು ಆದ ಶಾಸಕರು ಸ್ವಯಂಪ್ರೇರಿತವಾಗಿ ಹೊರ ಹೋಗದೆ ಕಾರಣ, ಮಾರ್ಷಲ್‌ಗಳೇ ಅವರನ್ನು ಹೊತ್ತುಕೊಂಡು ಬಂದು ಸದನದಿಂದ ಹೊರಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments