Webdunia - Bharat's app for daily news and videos

Install App

ಅ. 6 ರಿಂದ ವಿಧಾನ ಮಂಡಲ ವಿಶೇಷ ಅಧಿವೇಶನ

Webdunia
ಮಂಗಳವಾರ, 19 ಸೆಪ್ಟಂಬರ್ 2017 (11:23 IST)
ಬೆಂಗಳೂರು: ಮುಂದಿನ ತಿಂಗಳು 6 ರಿಂದ ಮೂರು ದಿನಗಳವರೆಗೆ ವಿಧಾನಸೌಧದಲ್ಲಿ ವಿಶೇಷ ಜಂಟಿ ಅಧಿವೇಶನ ನಡೆಯಲಿದೆ. ಮೊದಲ ದಿನ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಲಿದ್ದಾರೆ.

 
ಸ್ಪೀಕರ್ ಗಳು ಸಭೆ ನಡೆಸಿ ಈ ತೀರ್ಮಾನಕ್ಕೆ ಬಂದಿದ್ದು, ಸಿಎಂ ಸಿದ್ದರಾಮಯ್ಯ ಮತ್ತು ಕಾನೂನು ಸಚಿವರಿಗೆ ಸೂಚನೆ ನೀಡಲಾಗಿದೆ ಮೂಲಗಳಿಂದ ತಿಳಿದುಬಂದಿದೆ. ರಾಷ್ಟ್ರಪತಿಯಾದ ಮೇಲೆ ಇದೇ ಮೊದಲ ಬಾರಿಗೆ ರಾಮನಾಥ್ ಕೋವಿಂದ್ ರಾಜ್ಯಕ್ಕೆ ಆಗಮಿಸಲಿದ್ದಾರೆ. ಅಲ್ಲದೆ, ಇದೇ ಮೊದಲ ಬಾರಿಗೆ ಸಂಸತ್ತಿನಲ್ಲಿ ಭಾಷಣ ಮಾಡುವ ಮೊದಲೇ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಭಾಷಣ ಮಾಡುತ್ತಿರುವುದು ವಿಶೇಷವಾಗಿದೆ.

ಹಲವು ವಿಧೇಯಕಗಳಿಗೆ ಸದನದ ಒಪ್ಪಿಗೆ ಪಡೆಯಬೇಕಿರುವುದರಿಂದ ಮೂರು ದಿನಗಳ ಈ ತುರ್ತು ಅಧಿವೇಶನ ಮಹತ್ವದ್ದಾಗಲಿದೆ.

ಇದನ್ನೂ ಓದಿ…  ಈ ಭಾರತೀಯ ಕ್ರಿಕೆಟರ್ ಗೆ  ಸಚಿನ್ ತೆಂಡುಲ್ಕರ್  ‘ದೇವರು’ ಅಲ್ಲ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments