ಕರ್ನಾಟಕ ಬಂದ್: ಬೆಳ್ಳಂ ಬೆಳಿಗ್ಗೆ ತಿನ್ನಲು ಪರದಾಡಿದ ಜನ

Webdunia
ಗುರುವಾರ, 25 ಜನವರಿ 2018 (09:25 IST)
ಬೆಂಗಳೂರು: ಕರ್ನಾಟಕ ಬಂದ್ ನ ಇಫೆಕ್ಟ್ ಹೋಟೆಲ್ ಉದ್ಯಮಕ್ಕೂ ತಟ್ಟಿದೆ. ರಾಜಧಾನಿ ಬೆಂಗಳೂರಿಗೆ ಬೆಳ್ಳಂ ಬೆಳಿಗ್ಗೇ ಬೇರೆ ಊರುಗಳಿಂದ ಬಂದ ಜನ ಊಟ ತಿಂಡಿಗೂ ಕಷ್ಟಪಡುವಂತಾಗಿದೆ.
 

ಬೆಳಗ್ಗಿನ ಜಾವ ಕೆಲ ಹೋಟೆಲ್ ಗಳು ತೆರೆದಿದ್ದರೂ ನಂತರ ಒಂದೊಂದಾಗಿ ಮುಚ್ಚಿದ್ದು, ಇದೀಗ ಸಂಪೂರ್ಣ ಸ್ತಬ್ಧವಾಗಿದೆ. ಇದರಿಂದಾಗಿ ತಿನ್ನಲು ಇಲ್ಲದೇ ಜನ ಪರದಾಡುವಂತಾಗಿದೆ.

ಅತ್ತ ತಲುಪಬೇಕಾದ ಸ್ಥಳಕ್ಕೆ ಸಾಗಲು ಬಸ್ ಸೌಕರ್ಯವೂ ಇಲ್ಲ, ಹೊಟ್ಟೆಗೂ ಇಲ್ಲದೇ ಜನ ಸಾಮಾನ್ಯರಿಗೆ ಸಮಸ್ಯೆಯಾಗಿದೆ. ಕೆಲವು ಆಟೋ ಸಂಚರಿಸುತ್ತಿದ್ದರೂ ದುಬಾರಿ ಬೆಲೆ ಕೇಳುತ್ತಿರುವುದರಿಂದ ಶ್ರೀ ಸಾಮಾನ್ಯರಿಗೆ ತೊಂದರೆಯಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಅಗಲಿದ ಅಮ್ಮನಿಗೆ ಕೊನೆ ಬಾರಿ ಮುತ್ತಿಕ್ಕಿ ಅಂತಿಮ ನಮನ ಸಲ್ಲಿಸಿದ ಎಚ್‌ಡಿ ಕುಮಾರಸ್ವಾಮಿ, Video

ಶಿರೂರು ಕರಾವಳಿ ಬಳಿ ದೋಣಿ ದುರಂತ: ಐವರು ಮೀನುಗಾರರ ರಕ್ಷಣೆ

CJP ಪ್ರತಿಭಟನೆಯಲ್ಲಿ ನೇಪಾಳ ಥರಾ ಮಾಡ್ತೀವಿ, ಪಾರ್ಲಿಮೆಂಟ್ ಭವನವನ್ನೇ ಕಿತ್ತು ಹಾಕ್ತೀವಿ ಎಂದು ಕಿರುಚಾಡಿದ ಯುವಕ Video

ಮುಂದಿನ ಸುದ್ದಿ
Show comments